ಬ್ರೇಕಿಂಗ್ ನ್ಯೂಸ್
16-09-21 01:46 pm Udupi Correspondent ಕರಾವಳಿ
ಉಡುಪಿ, ಸೆ.16: ಅನಾರೋಗ್ಯ ಪೀಡಿತ ಮಗುವನ್ನು ಕರೆತರುತ್ತಿದ್ದ ಆಂಬ್ಯುಲೆನ್ಸ್ ವಾಹನದ ಟೈರ್ ಸ್ಫೋಟಗೊಂಡು ಅಪಘಾತಕ್ಕೀಡಾದ ಘಟನೆ ಬ್ರಹ್ಮಾವರ ತಾಲೂಕು ಮಾಬುಕಳ ಸೇತುವೆ ಬಳಿ ನಡೆದಿದೆ.
ಕಾರವಾರ ಕಡೆಯಿಂದ ಮಗುವನ್ನು ಕರೆತರುತ್ತಿದ್ದ ರಸ್ತೆಯಲ್ಲಿ ಸಾಗುತ್ತಿದ್ದಾಗಲೇ ಆಂಬ್ಯುಲೆನ್ಸ್ ನ ಟೈರ್ ಸ್ಪೋಟಗೊಂಡಿದ್ದು ಚಾಲಕನ ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿ ಚಲಿಸಿದೆ. ಆಂಬ್ಯುಲೆನ್ಸ್ ಬಳಿಕ ಡಿವೈಡರ್ ಹಾರಿ ಸೇತುವೆಯ ಆವರಣ ಗೋಡೆಗೆ ಡಿಕ್ಕಿಯಾಗಿದೆ. ನದಿ ಸೇತುವೆಯಲ್ಲೇ ಘಟನೆ ನಡೆದಿದ್ದು ಆವರಣ ಗೋಡೆಗೆ ಡಿಕ್ಕಿಯಾಗಿ ನಿಂತಿದೆ. ಅಂಬ್ಯುಲೆನ್ಸ್ ವಾಹನ ನದಿಗೆ ಉರುಳುವುದರಿಂದ ಸ್ವಲ್ಪದರಲ್ಲೇ ಬಚಾವ್ ಆಗಿದ್ದು, ದೊಡ್ಡ ದುರಂತ ತಪ್ಪಿದೆ.

ಘಟನೆಯಲ್ಲಿ ಮಗುವಿನ ಜೊತೆಗಿದ್ದ ಮಹಿಳೆಗೆ ಗಾಯಗಳಾಗಿದ್ದು, ಸ್ಥಳಕ್ಕೆ ಕೋಟ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.
Udupi Ambulance tyre blast while carrying little child major accident averted from falling into river. The Kota police rushed to the spot. Child and mother are said to have slight injuries.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm