ಬ್ರೇಕಿಂಗ್ ನ್ಯೂಸ್
16-09-21 01:46 pm Udupi Correspondent ಕರಾವಳಿ
ಉಡುಪಿ, ಸೆ.16: ಅನಾರೋಗ್ಯ ಪೀಡಿತ ಮಗುವನ್ನು ಕರೆತರುತ್ತಿದ್ದ ಆಂಬ್ಯುಲೆನ್ಸ್ ವಾಹನದ ಟೈರ್ ಸ್ಫೋಟಗೊಂಡು ಅಪಘಾತಕ್ಕೀಡಾದ ಘಟನೆ ಬ್ರಹ್ಮಾವರ ತಾಲೂಕು ಮಾಬುಕಳ ಸೇತುವೆ ಬಳಿ ನಡೆದಿದೆ.
ಕಾರವಾರ ಕಡೆಯಿಂದ ಮಗುವನ್ನು ಕರೆತರುತ್ತಿದ್ದ ರಸ್ತೆಯಲ್ಲಿ ಸಾಗುತ್ತಿದ್ದಾಗಲೇ ಆಂಬ್ಯುಲೆನ್ಸ್ ನ ಟೈರ್ ಸ್ಪೋಟಗೊಂಡಿದ್ದು ಚಾಲಕನ ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿ ಚಲಿಸಿದೆ. ಆಂಬ್ಯುಲೆನ್ಸ್ ಬಳಿಕ ಡಿವೈಡರ್ ಹಾರಿ ಸೇತುವೆಯ ಆವರಣ ಗೋಡೆಗೆ ಡಿಕ್ಕಿಯಾಗಿದೆ. ನದಿ ಸೇತುವೆಯಲ್ಲೇ ಘಟನೆ ನಡೆದಿದ್ದು ಆವರಣ ಗೋಡೆಗೆ ಡಿಕ್ಕಿಯಾಗಿ ನಿಂತಿದೆ. ಅಂಬ್ಯುಲೆನ್ಸ್ ವಾಹನ ನದಿಗೆ ಉರುಳುವುದರಿಂದ ಸ್ವಲ್ಪದರಲ್ಲೇ ಬಚಾವ್ ಆಗಿದ್ದು, ದೊಡ್ಡ ದುರಂತ ತಪ್ಪಿದೆ.

ಘಟನೆಯಲ್ಲಿ ಮಗುವಿನ ಜೊತೆಗಿದ್ದ ಮಹಿಳೆಗೆ ಗಾಯಗಳಾಗಿದ್ದು, ಸ್ಥಳಕ್ಕೆ ಕೋಟ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.
Udupi Ambulance tyre blast while carrying little child major accident averted from falling into river. The Kota police rushed to the spot. Child and mother are said to have slight injuries.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm