ಬ್ರೇಕಿಂಗ್ ನ್ಯೂಸ್
18-09-21 10:35 pm Mangaluru Correspondent ಕರಾವಳಿ
ಬಂಟ್ವಾಳ, ಸೆ.18 : ಪಣೋಲಿಬೈಲು ಕ್ಷೇತ್ರದ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕರಿಮಣಿ ಸರ ಕಿತ್ತು ಪರಾರಿಯಾಗಿದ್ದ ಇಬ್ಬರು ಕಳ್ಳರನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸೆ.8 ರಂದು ಪಣೋಲಿಬೈಲು ಬಳಿ ರಸ್ತೆ ಬದಿ ನಡೆದುಕೊಂಡು ತೆರಳುತ್ತಿದ್ದ ವತ್ಸಲಾ (53) ಎಂಬವರ ಕುತ್ತಿಗೆಯಿಂದ ಬೈಕಿನಲ್ಲಿ ಬಂದ ಇಬ್ಬರು ಕರಿಮಣಿ ಸರ ಕಿತ್ತು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿದ ನಗರ ಠಾಣೆ ಪೊಲೀಸರು ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ನಿವಾಸಿ ರೋಹಿತ್ (22) ಹಾಗೂ ಅದೇ ಗ್ರಾಮದ ಲೋಹಿತ್ ಪಿ.ಆರ್ (20) ಎಂಬವರನ್ನು ಬಂಧಿಸಿದ್ದಾರೆ.
ಆರೋಪಿಗಳ ಕೈಯಿಂದ ಸುಲಿಗೆ ಮಾಡಿದ ಮಾಂಗಲ್ಯ ಸರ ಮತ್ತು ಕೃತ್ಯಕ್ಕೆ ಬಳಸಿದ್ದ ಅಪಾಚಿ ಮೋಟಾರು ಸೈಕಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಸೊತ್ತಿನ ಮೌಲ್ಯ 1.35 ಲಕ್ಷ ಆಗಿರುತ್ತದೆ. ಅತೀ ಕ್ಷಿಷ್ಟವಾಗಿದ್ದ ಪ್ರಕರಣವನ್ನು ಶೀಘ್ರದಲ್ಲಿ ಪತ್ತೆ ಮಾಡಿದ ಬಂಟ್ವಾಳ ಪೊಲೀಸರ ತಂಡವನ್ನು ಜಿಲ್ಲಾ ಎಸ್ಪಿ ಋಷಿಕೇಶ್ ಸೋನವಾಣೆ ಅಭಿನಂದನೆ ಸಲ್ಲಿಸಿದ್ದಾರೆ.
Two arrested for chain snatching in Bantwal. Rohith and Lohith are the two arrested.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
03-10-25 09:09 pm
HK News Desk
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
03-10-25 05:59 pm
Mangalore Correspondent
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm