ಬ್ರೇಕಿಂಗ್ ನ್ಯೂಸ್
19-09-21 02:39 pm Udupi Correspondent ಕರಾವಳಿ
ಕುಂದಾಪುರ, ಸೆ.19: ನಶೆಯಲ್ಲಿದ್ದ ಕಂಟೇನರ್ ಚಾಲಕ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಅಡ್ಡಾದಿಡ್ಡಿ ಚಲಿಸಿ ಆತಂಕ ಸೃಷ್ಟಿಸಿದ ಘಟನೆ ಕುಂದಾಪುರ ತಾಲೂಕಿನ ಹೆಮ್ಮಾಡಿ ಬಳಿ ನಡೆದಿದೆ.
ವೇಗ ತಡೆಗಾಗಿ ಹೆದ್ದಾರಿಗೆ ಇಡಲಾಗಿದ್ದ ಬ್ಯಾರಿಕೇಡ್ ಗೆ ಡಿಕ್ಕಿಯಾಗಿ ಅದನ್ನು ಬರೋಬ್ಬರಿ ನಾಲ್ಕು ಕಿ.ಮೀ. ಉದ್ದಕ್ಕೂ ಎಳೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಸ್ಥಳೀಯರು, ಆಟೋ ಚಾಲಕರು ಕಂಟೇನರ್ ಚಾಲಕನ ಗಮನಕ್ಕೆ ತಂದರೂ ಆತನಿಗೆ ಗೊತ್ತಾಗಿರಲಿಲ್ಲ.
ಮುಳ್ಳಿಕಟ್ಟೆ ಎಂಬಲ್ಲಿ ಹೆದ್ದಾರಿಗೆ ಅಡ್ಡಲಾಗಿ ವೇಗ ತಡೆಗಾಗಿ ಬ್ಯಾರಿಕೇಡ್ ಹಾಕಿದ್ದು ಅದನ್ನು ಎಳಕೊಂಡೇ ಸಾಗಿದ್ದಾನೆ. ಆನಂತರ, ಅರಾಟೆ ಸೇತುವೆಯ ತಡೆಗೋಡೆಗೂ ಡಿಕ್ಕಿಯಾಗಿ ಮುಂದೆ ಸಾಗಿದ್ದಾನೆ. ಕಂಟೈನರ್ ಅನ್ನು ನಿಲ್ಲಿಸಲು ಮುಳ್ಳಿಕಟ್ಟೆಯ ರಿಕ್ಷಾ ಚಾಲಕರು ಹರ ಸಾಹಸ ಮಾಡಿದ್ದಾರೆ. ಕೊನೆಗೆ ಕಂಟೈನರ್ ಮುಂದಿನ ಗಾಜಿಗೆ ಕಲ್ಲೆಸೆದು ಸ್ಥಳೀಯರು ಚಾಲಕನಿಗೆ ಲಾರಿ ನಿಲ್ಲಿಸಲು ಆಗ್ರಹಿಸಿದ್ದಾರೆ. ನಂತರ ಹೆಮ್ಮಾಡಿಯ WFK ಬಳಿ ಕಂಟೈನರನ್ನು ತಡೆದು ಸಾರ್ವಜನಿಕರೇ ಸೇರಿ ಚಾಲಕನನ್ನು ಲಾರಿಯಿಂದ ಇಳಿಸಿದ್ದಾರೆ.
ಚಾಲಕನನ್ನು ಬಳಿಕ ಸ್ಥಳೀಯರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಚಾಲಕ ಗಾಂಜಾ ಅಥವಾ ಮದ್ಯ ಸೇವಿಸಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಛತ್ತಿಸ್ ಗಢ ನೋಂದಣಿಯ ಕಂಟೈನರ್ ಆಗಿದ್ದು ಕುರುಚಲು ಹುಲ್ಲನ್ನು ಸಾಗಿಸುತ್ತಿದ್ದ. ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರ ಭೇಟಿ ನೀಡಿ, ವಾಹನ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
Video:
Kundapura Truck Driver creates havoc consuming alcohol traffic police risk life to stop truck.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm