ಬ್ರೇಕಿಂಗ್ ನ್ಯೂಸ್
20-09-21 12:46 pm Mangaluru Correspondent ಕರಾವಳಿ
ಮುಡಿಪು, ಸೆ.20: ರಸ್ತೆ ಬದಿಯ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕನೊಬ್ಬ ಧಿಡೀರ್ ಆಗಿ ರಸ್ತೆ ದಾಟಿ ಓಡುತ್ತಿದ್ದ ವೇಳೆ ಕಾರಿನಡಿಗೆ ಬಿದ್ದರೂ ಪವಾಡ ಸದೃಶ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಮುಡಿಪು ಬಳಿಯ ಇರಾದಲ್ಲಿ ನಡೆದಿದೆ.
ಇರಾ ಸೈಟ್ ಬಸ್ ಸ್ಟಾಪ್ ಬಳಿಯ ಮೈಸೂರು ಮೂಲದ ಇಂಜಿನಿಯರ್ ಶಿವಾನಂದ್ ಪುತ್ರ ಮನೋಜ್ (12)ಎಂಬಾತನೇ ಅಪಘಾತದಲ್ಲಿ ಕಾರಿನಡಿಗೆ ಬಿದ್ದು ಅಪಾಯದಿಂದ ಪಾರಾದ ಬಾಲಕ. ಮನೋಜ್ ತನ್ನ ಮನೆ ಅಂಗಳದಿಂದ ದಿಢೀರ್ ಆಗಿ ರಸ್ತೆಗಿಳಿದು ದಾಟಲೆಂದು ಓಡಿದ್ದು ಇನ್ನೊಂದು ಬದಿಯಿಂದ ಬರುತ್ತಿದ್ದ ಆಲ್ಟೋ ಕಾರು ಡಿಕ್ಕಿಯಾಗಿದೆ. ಆದರೆ, ಕಾರು ಚಾಲಕ ದಿಢೀರ್ ಆಗಿ ಬಾಲಕ ಅಡ್ಡ ಬಂದಿದ್ದರಿಂದ ಗಲಿಬಿಲಿಯಾಗಿ ತಪ್ಪಿಸಲು ಯತ್ನಿಸಿದ್ದಾನೆ. ಆದರೆ ಅಷ್ಟರಲ್ಲಿ ಕಾರು ಡಿಕ್ಕಿಯಾಗಿ ಬಾಲಕ ಅಡಿಗೆ ಬಿದ್ದಿದ್ದು ರಸ್ತೆ ಬದಿಯ ಪೊದೆಯ ಮೂಲಕ ಆತನ ಮೇಲಿಂದಲೇ ಕಾರು ಹರಿದಿದೆ.


ಅದೃಷ್ಟ ಇದ್ದರೆ ಸಾವನ್ನೂ ಗೆಲ್ಲಬಹುದು ಎನ್ನುವಂತೆ, ಬಾಲಕ ಪೊದೆಯ ಎಡೆಗೆ ಬಿದ್ದ ಕಾರಣ ಪವಾಡ ಸದೃಶ ಅಪಾಯದಿಂದ ಪಾರಾಗಿದ್ದಾನೆ. ಘಟನೆಯಿಂದ ಬಾಲಕ ಮನೋಜ್ ಎಡ ಕಾಲಿಗೆ ಪೆಟ್ಟು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ರಸ್ತೆ ಬದಿ ಮನೆಗಳಿರುವ ಪೋಷಕರು ತಮ್ಮ ಮಕ್ಕಳ ಬಗ್ಗೆ ನಿಗಾ ವಹಿಸಬೇಕಿದ್ದು , ಮಕ್ಕಳು ಆಡುವಾಗ, ರಸ್ತೆ ದಾಟುವ ವೇಳೆ ಜಾಗರೂಕರಾಗಿರಬೇಕಿದೆ.
Video:
Mangalore Car hits 12-year- old-boy in Mudipu sustain injury accident recorded in CCTV. The boy who was supposed to be dead has miraculously escape
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm