ಬ್ರೇಕಿಂಗ್ ನ್ಯೂಸ್
20-09-21 12:46 pm Mangaluru Correspondent ಕರಾವಳಿ
ಮುಡಿಪು, ಸೆ.20: ರಸ್ತೆ ಬದಿಯ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕನೊಬ್ಬ ಧಿಡೀರ್ ಆಗಿ ರಸ್ತೆ ದಾಟಿ ಓಡುತ್ತಿದ್ದ ವೇಳೆ ಕಾರಿನಡಿಗೆ ಬಿದ್ದರೂ ಪವಾಡ ಸದೃಶ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಮುಡಿಪು ಬಳಿಯ ಇರಾದಲ್ಲಿ ನಡೆದಿದೆ.
ಇರಾ ಸೈಟ್ ಬಸ್ ಸ್ಟಾಪ್ ಬಳಿಯ ಮೈಸೂರು ಮೂಲದ ಇಂಜಿನಿಯರ್ ಶಿವಾನಂದ್ ಪುತ್ರ ಮನೋಜ್ (12)ಎಂಬಾತನೇ ಅಪಘಾತದಲ್ಲಿ ಕಾರಿನಡಿಗೆ ಬಿದ್ದು ಅಪಾಯದಿಂದ ಪಾರಾದ ಬಾಲಕ. ಮನೋಜ್ ತನ್ನ ಮನೆ ಅಂಗಳದಿಂದ ದಿಢೀರ್ ಆಗಿ ರಸ್ತೆಗಿಳಿದು ದಾಟಲೆಂದು ಓಡಿದ್ದು ಇನ್ನೊಂದು ಬದಿಯಿಂದ ಬರುತ್ತಿದ್ದ ಆಲ್ಟೋ ಕಾರು ಡಿಕ್ಕಿಯಾಗಿದೆ. ಆದರೆ, ಕಾರು ಚಾಲಕ ದಿಢೀರ್ ಆಗಿ ಬಾಲಕ ಅಡ್ಡ ಬಂದಿದ್ದರಿಂದ ಗಲಿಬಿಲಿಯಾಗಿ ತಪ್ಪಿಸಲು ಯತ್ನಿಸಿದ್ದಾನೆ. ಆದರೆ ಅಷ್ಟರಲ್ಲಿ ಕಾರು ಡಿಕ್ಕಿಯಾಗಿ ಬಾಲಕ ಅಡಿಗೆ ಬಿದ್ದಿದ್ದು ರಸ್ತೆ ಬದಿಯ ಪೊದೆಯ ಮೂಲಕ ಆತನ ಮೇಲಿಂದಲೇ ಕಾರು ಹರಿದಿದೆ.


ಅದೃಷ್ಟ ಇದ್ದರೆ ಸಾವನ್ನೂ ಗೆಲ್ಲಬಹುದು ಎನ್ನುವಂತೆ, ಬಾಲಕ ಪೊದೆಯ ಎಡೆಗೆ ಬಿದ್ದ ಕಾರಣ ಪವಾಡ ಸದೃಶ ಅಪಾಯದಿಂದ ಪಾರಾಗಿದ್ದಾನೆ. ಘಟನೆಯಿಂದ ಬಾಲಕ ಮನೋಜ್ ಎಡ ಕಾಲಿಗೆ ಪೆಟ್ಟು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ರಸ್ತೆ ಬದಿ ಮನೆಗಳಿರುವ ಪೋಷಕರು ತಮ್ಮ ಮಕ್ಕಳ ಬಗ್ಗೆ ನಿಗಾ ವಹಿಸಬೇಕಿದ್ದು , ಮಕ್ಕಳು ಆಡುವಾಗ, ರಸ್ತೆ ದಾಟುವ ವೇಳೆ ಜಾಗರೂಕರಾಗಿರಬೇಕಿದೆ.
Video:
Mangalore Car hits 12-year- old-boy in Mudipu sustain injury accident recorded in CCTV. The boy who was supposed to be dead has miraculously escape
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm