ಬ್ರೇಕಿಂಗ್ ನ್ಯೂಸ್
20-09-21 12:46 pm Mangaluru Correspondent ಕರಾವಳಿ
ಮುಡಿಪು, ಸೆ.20: ರಸ್ತೆ ಬದಿಯ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕನೊಬ್ಬ ಧಿಡೀರ್ ಆಗಿ ರಸ್ತೆ ದಾಟಿ ಓಡುತ್ತಿದ್ದ ವೇಳೆ ಕಾರಿನಡಿಗೆ ಬಿದ್ದರೂ ಪವಾಡ ಸದೃಶ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಮುಡಿಪು ಬಳಿಯ ಇರಾದಲ್ಲಿ ನಡೆದಿದೆ.
ಇರಾ ಸೈಟ್ ಬಸ್ ಸ್ಟಾಪ್ ಬಳಿಯ ಮೈಸೂರು ಮೂಲದ ಇಂಜಿನಿಯರ್ ಶಿವಾನಂದ್ ಪುತ್ರ ಮನೋಜ್ (12)ಎಂಬಾತನೇ ಅಪಘಾತದಲ್ಲಿ ಕಾರಿನಡಿಗೆ ಬಿದ್ದು ಅಪಾಯದಿಂದ ಪಾರಾದ ಬಾಲಕ. ಮನೋಜ್ ತನ್ನ ಮನೆ ಅಂಗಳದಿಂದ ದಿಢೀರ್ ಆಗಿ ರಸ್ತೆಗಿಳಿದು ದಾಟಲೆಂದು ಓಡಿದ್ದು ಇನ್ನೊಂದು ಬದಿಯಿಂದ ಬರುತ್ತಿದ್ದ ಆಲ್ಟೋ ಕಾರು ಡಿಕ್ಕಿಯಾಗಿದೆ. ಆದರೆ, ಕಾರು ಚಾಲಕ ದಿಢೀರ್ ಆಗಿ ಬಾಲಕ ಅಡ್ಡ ಬಂದಿದ್ದರಿಂದ ಗಲಿಬಿಲಿಯಾಗಿ ತಪ್ಪಿಸಲು ಯತ್ನಿಸಿದ್ದಾನೆ. ಆದರೆ ಅಷ್ಟರಲ್ಲಿ ಕಾರು ಡಿಕ್ಕಿಯಾಗಿ ಬಾಲಕ ಅಡಿಗೆ ಬಿದ್ದಿದ್ದು ರಸ್ತೆ ಬದಿಯ ಪೊದೆಯ ಮೂಲಕ ಆತನ ಮೇಲಿಂದಲೇ ಕಾರು ಹರಿದಿದೆ.
ಅದೃಷ್ಟ ಇದ್ದರೆ ಸಾವನ್ನೂ ಗೆಲ್ಲಬಹುದು ಎನ್ನುವಂತೆ, ಬಾಲಕ ಪೊದೆಯ ಎಡೆಗೆ ಬಿದ್ದ ಕಾರಣ ಪವಾಡ ಸದೃಶ ಅಪಾಯದಿಂದ ಪಾರಾಗಿದ್ದಾನೆ. ಘಟನೆಯಿಂದ ಬಾಲಕ ಮನೋಜ್ ಎಡ ಕಾಲಿಗೆ ಪೆಟ್ಟು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ರಸ್ತೆ ಬದಿ ಮನೆಗಳಿರುವ ಪೋಷಕರು ತಮ್ಮ ಮಕ್ಕಳ ಬಗ್ಗೆ ನಿಗಾ ವಹಿಸಬೇಕಿದ್ದು , ಮಕ್ಕಳು ಆಡುವಾಗ, ರಸ್ತೆ ದಾಟುವ ವೇಳೆ ಜಾಗರೂಕರಾಗಿರಬೇಕಿದೆ.
Video:
Mangalore Car hits 12-year- old-boy in Mudipu sustain injury accident recorded in CCTV. The boy who was supposed to be dead has miraculously escape
29-03-24 05:37 pm
HK News Desk
L hanumanthaiah kolar: ಕೋಲಾರದಲ್ಲಿ ಇಬ್ಬರ ಜಗಳದಲ...
29-03-24 03:43 pm
CT Ravi, Amit Shah, Yathindra Siddaramaiah: ಯ...
29-03-24 03:40 pm
ರಾಜ್ಯದಲ್ಲಿ ಬರದ ಬೇಗೆಯ ನಡುವೆ ಉಷ್ಣ ಮಾರುತ ; 5 ದಿನ...
29-03-24 03:03 pm
ಹಾಸನ ; ಐದು ವರ್ಷದಲ್ಲಿ ಪ್ರಜ್ವಲ್ ರೇವಣ್ಣ ಆಸ್ತಿ ನಾ...
28-03-24 11:00 pm
28-03-24 10:51 pm
HK News Desk
Arawind Kejriwal, Delhi HC: ಬಂಧಿತ ಕೇಜ್ರಿವಾಲ್...
28-03-24 04:36 pm
80 ವರ್ಷದ ಅಜ್ಜಿಗೆ ಮೊಮ್ಮಗ, ಪತ್ನಿಯಿಂದ ಮನಬಂದಂತೆ ಹ...
28-03-24 01:15 pm
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
AAPs Lone Lok Sabha, MP Sushil Rinku: ಆಮ್ ಆದ್...
27-03-24 10:24 pm
29-03-24 01:49 pm
Mangalore Correspondent
ಏರ್ಪೋರ್ಟ್, ಎನ್.ಎಂ.ಪಿ.ಟಿ., ಕೆ.ಪಿ.ಟಿ.ಸಿ.ಎಲ್ ಕಾಂ...
28-03-24 10:56 pm
ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಕ...
28-03-24 07:12 pm
Manjunath Bhandary, KPCC working president: ಕ...
28-03-24 05:20 pm
Fire at seafood factory in Baikampady, Mangal...
28-03-24 04:52 pm
29-03-24 05:09 pm
Bangalore Correspondent
Gangster Politician Mukhtar Ansari; 68ಕ್ಕೂ ಅಧ...
29-03-24 09:32 am
Mangalore Valachil police raid: ವಳಚ್ಚಿಲ್ ; ಮನ...
28-03-24 10:30 pm
Udupi murder Nejar, Praveen Chowgule news: ಉಡ...
28-03-24 02:18 pm
Mangalore Police, CCB, Drugs; ಆಂಧ್ರಪ್ರದೇಶದಿಂದ...
27-03-24 11:12 pm