ಬ್ರೇಕಿಂಗ್ ನ್ಯೂಸ್
20-09-21 12:46 pm Mangaluru Correspondent ಕರಾವಳಿ
ಮುಡಿಪು, ಸೆ.20: ರಸ್ತೆ ಬದಿಯ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕನೊಬ್ಬ ಧಿಡೀರ್ ಆಗಿ ರಸ್ತೆ ದಾಟಿ ಓಡುತ್ತಿದ್ದ ವೇಳೆ ಕಾರಿನಡಿಗೆ ಬಿದ್ದರೂ ಪವಾಡ ಸದೃಶ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಮುಡಿಪು ಬಳಿಯ ಇರಾದಲ್ಲಿ ನಡೆದಿದೆ.
ಇರಾ ಸೈಟ್ ಬಸ್ ಸ್ಟಾಪ್ ಬಳಿಯ ಮೈಸೂರು ಮೂಲದ ಇಂಜಿನಿಯರ್ ಶಿವಾನಂದ್ ಪುತ್ರ ಮನೋಜ್ (12)ಎಂಬಾತನೇ ಅಪಘಾತದಲ್ಲಿ ಕಾರಿನಡಿಗೆ ಬಿದ್ದು ಅಪಾಯದಿಂದ ಪಾರಾದ ಬಾಲಕ. ಮನೋಜ್ ತನ್ನ ಮನೆ ಅಂಗಳದಿಂದ ದಿಢೀರ್ ಆಗಿ ರಸ್ತೆಗಿಳಿದು ದಾಟಲೆಂದು ಓಡಿದ್ದು ಇನ್ನೊಂದು ಬದಿಯಿಂದ ಬರುತ್ತಿದ್ದ ಆಲ್ಟೋ ಕಾರು ಡಿಕ್ಕಿಯಾಗಿದೆ. ಆದರೆ, ಕಾರು ಚಾಲಕ ದಿಢೀರ್ ಆಗಿ ಬಾಲಕ ಅಡ್ಡ ಬಂದಿದ್ದರಿಂದ ಗಲಿಬಿಲಿಯಾಗಿ ತಪ್ಪಿಸಲು ಯತ್ನಿಸಿದ್ದಾನೆ. ಆದರೆ ಅಷ್ಟರಲ್ಲಿ ಕಾರು ಡಿಕ್ಕಿಯಾಗಿ ಬಾಲಕ ಅಡಿಗೆ ಬಿದ್ದಿದ್ದು ರಸ್ತೆ ಬದಿಯ ಪೊದೆಯ ಮೂಲಕ ಆತನ ಮೇಲಿಂದಲೇ ಕಾರು ಹರಿದಿದೆ.


ಅದೃಷ್ಟ ಇದ್ದರೆ ಸಾವನ್ನೂ ಗೆಲ್ಲಬಹುದು ಎನ್ನುವಂತೆ, ಬಾಲಕ ಪೊದೆಯ ಎಡೆಗೆ ಬಿದ್ದ ಕಾರಣ ಪವಾಡ ಸದೃಶ ಅಪಾಯದಿಂದ ಪಾರಾಗಿದ್ದಾನೆ. ಘಟನೆಯಿಂದ ಬಾಲಕ ಮನೋಜ್ ಎಡ ಕಾಲಿಗೆ ಪೆಟ್ಟು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ರಸ್ತೆ ಬದಿ ಮನೆಗಳಿರುವ ಪೋಷಕರು ತಮ್ಮ ಮಕ್ಕಳ ಬಗ್ಗೆ ನಿಗಾ ವಹಿಸಬೇಕಿದ್ದು , ಮಕ್ಕಳು ಆಡುವಾಗ, ರಸ್ತೆ ದಾಟುವ ವೇಳೆ ಜಾಗರೂಕರಾಗಿರಬೇಕಿದೆ.
Video:
Mangalore Car hits 12-year- old-boy in Mudipu sustain injury accident recorded in CCTV. The boy who was supposed to be dead has miraculously escape
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm