ಬ್ರೇಕಿಂಗ್ ನ್ಯೂಸ್
22-09-21 03:23 pm Mangaluru Correspondent ಕರಾವಳಿ
ಮಂಗಳೂರು, ಸೆ.22: ಕರಾವಳಿಯಲ್ಲಿ ಉಗ್ರರ ಭೀತಿ ಹಿನ್ನೆಲೆಯಲ್ಲಿ ಮಂಗಳೂರಿನ ಬಜ್ಪೆ ಏರ್ಪೋರ್ಟ್ ಆವರಣದಲ್ಲಿ ಅಲರ್ಟ್ ಮಾಡಲಾಗಿದೆ. ಡ್ರೋಣ್ ಅಥವಾ ಅನುಮಾನಾಸ್ಪದ ವಸ್ತು ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಏರ್ಪೋರ್ಟ್ ಭದ್ರತಾ ಪಡೆ ಸಿಐಎಸ್ಎಫ್ ಮತ್ತು ಬಜ್ಪೆ ಪೊಲೀಸರು ಪರಿಸರದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ.
ವಿಮಾನ ನಿಲ್ದಾಣ ಆಸುಪಾಸಿನ ಅದ್ಯಪಾಡಿ, ಕೆಂಜಾರು, ಕರಂಬಾರು ಪರಿಸರದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಯ ಸಿಬಂದಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಪರಿಸರದ ಜನರಲ್ಲಿ ಯಾವುದೇ ರೀತಿ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಸಂಶಯಾಸ್ಪದ ವಸ್ತುಗಳು ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲು ತಿಳಿಸಿದ್ದಾರೆ.
ನಾಲ್ಕು ತಿಂಗಳ ಹಿಂದೆ ಏರ್ಪೋರ್ಟ್ ಆವರಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿ ಗೊಂದಲಕ್ಕೆ ಕಾರಣವಾಗಿತ್ತು. ಆನಂತರ, ಏಂಟಿ ಡ್ರೋಣ್ ಸಿಸ್ಟಮ್ ತರಬೇಕು ಎನ್ನುವ ಚಿಂತನೆಯೂ ಪೊಲೀಸ್ ಇಲಾಖೆಯಲ್ಲಿ ನಡೆದಿತ್ತು. ಇದೀಗ ಕರಾವಳಿಯಲ್ಲಿ ಉಗ್ರರ ಹೆಜ್ಜೆ ಗುರುತು ಕಂಡುಬಂದಿದ್ದರಿಂದ ಏರ್ಪೋರ್ಟ್ ಬಗ್ಗೆ ಅಲರ್ಟ್ ಮಾಡಲಾಗಿದೆ.
ಇತ್ತೀಚೆಗಷ್ಟೇ ಕರಾವಳಿಯಲ್ಲಿ ಸ್ಯಾಟಲೈಟ್ ಫೋನ್ ಸಂಪರ್ಕ ಆಗಿರುವುದನ್ನು ಕೇಂದ್ರೀಯ ಗುಪ್ತಚರ ಅಧಿಕಾರಿಗಳು ಪತ್ತೆ ಮಾಡಿ, ಅಲರ್ಟ್ ಇರುವಂತೆ ಸೂಚನೆ ನೀಡಿದ್ದರು. ಅದರ ಬೆನ್ನಲ್ಲೇ ದೆಹಲಿ ಪೊಲೀಸರು ಆರು ಮಂದಿ ಉಗ್ರರನ್ನು ಬಂಧಿಸಿದ್ದಲ್ಲದೆ, ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಸ್ಫೋಟಕ್ಕೆ ಸಂಚು ನಡೆಸಿದ್ದನ್ನು ಭೇದಿಸಿದ್ದರು.
High alert surrounding Mangalore airport CISF train people living nearby to alert on the moment of drones or strange activity.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm