ಬ್ರೇಕಿಂಗ್ ನ್ಯೂಸ್
22-09-21 03:23 pm Mangaluru Correspondent ಕರಾವಳಿ
ಮಂಗಳೂರು, ಸೆ.22: ಕರಾವಳಿಯಲ್ಲಿ ಉಗ್ರರ ಭೀತಿ ಹಿನ್ನೆಲೆಯಲ್ಲಿ ಮಂಗಳೂರಿನ ಬಜ್ಪೆ ಏರ್ಪೋರ್ಟ್ ಆವರಣದಲ್ಲಿ ಅಲರ್ಟ್ ಮಾಡಲಾಗಿದೆ. ಡ್ರೋಣ್ ಅಥವಾ ಅನುಮಾನಾಸ್ಪದ ವಸ್ತು ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಏರ್ಪೋರ್ಟ್ ಭದ್ರತಾ ಪಡೆ ಸಿಐಎಸ್ಎಫ್ ಮತ್ತು ಬಜ್ಪೆ ಪೊಲೀಸರು ಪರಿಸರದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ.
ವಿಮಾನ ನಿಲ್ದಾಣ ಆಸುಪಾಸಿನ ಅದ್ಯಪಾಡಿ, ಕೆಂಜಾರು, ಕರಂಬಾರು ಪರಿಸರದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಯ ಸಿಬಂದಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಪರಿಸರದ ಜನರಲ್ಲಿ ಯಾವುದೇ ರೀತಿ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಸಂಶಯಾಸ್ಪದ ವಸ್ತುಗಳು ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲು ತಿಳಿಸಿದ್ದಾರೆ.


ನಾಲ್ಕು ತಿಂಗಳ ಹಿಂದೆ ಏರ್ಪೋರ್ಟ್ ಆವರಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿ ಗೊಂದಲಕ್ಕೆ ಕಾರಣವಾಗಿತ್ತು. ಆನಂತರ, ಏಂಟಿ ಡ್ರೋಣ್ ಸಿಸ್ಟಮ್ ತರಬೇಕು ಎನ್ನುವ ಚಿಂತನೆಯೂ ಪೊಲೀಸ್ ಇಲಾಖೆಯಲ್ಲಿ ನಡೆದಿತ್ತು. ಇದೀಗ ಕರಾವಳಿಯಲ್ಲಿ ಉಗ್ರರ ಹೆಜ್ಜೆ ಗುರುತು ಕಂಡುಬಂದಿದ್ದರಿಂದ ಏರ್ಪೋರ್ಟ್ ಬಗ್ಗೆ ಅಲರ್ಟ್ ಮಾಡಲಾಗಿದೆ.
ಇತ್ತೀಚೆಗಷ್ಟೇ ಕರಾವಳಿಯಲ್ಲಿ ಸ್ಯಾಟಲೈಟ್ ಫೋನ್ ಸಂಪರ್ಕ ಆಗಿರುವುದನ್ನು ಕೇಂದ್ರೀಯ ಗುಪ್ತಚರ ಅಧಿಕಾರಿಗಳು ಪತ್ತೆ ಮಾಡಿ, ಅಲರ್ಟ್ ಇರುವಂತೆ ಸೂಚನೆ ನೀಡಿದ್ದರು. ಅದರ ಬೆನ್ನಲ್ಲೇ ದೆಹಲಿ ಪೊಲೀಸರು ಆರು ಮಂದಿ ಉಗ್ರರನ್ನು ಬಂಧಿಸಿದ್ದಲ್ಲದೆ, ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಸ್ಫೋಟಕ್ಕೆ ಸಂಚು ನಡೆಸಿದ್ದನ್ನು ಭೇದಿಸಿದ್ದರು.
High alert surrounding Mangalore airport CISF train people living nearby to alert on the moment of drones or strange activity.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm