ಬ್ರೇಕಿಂಗ್ ನ್ಯೂಸ್
22-09-21 03:23 pm Mangaluru Correspondent ಕರಾವಳಿ
ಮಂಗಳೂರು, ಸೆ.22: ಕರಾವಳಿಯಲ್ಲಿ ಉಗ್ರರ ಭೀತಿ ಹಿನ್ನೆಲೆಯಲ್ಲಿ ಮಂಗಳೂರಿನ ಬಜ್ಪೆ ಏರ್ಪೋರ್ಟ್ ಆವರಣದಲ್ಲಿ ಅಲರ್ಟ್ ಮಾಡಲಾಗಿದೆ. ಡ್ರೋಣ್ ಅಥವಾ ಅನುಮಾನಾಸ್ಪದ ವಸ್ತು ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಏರ್ಪೋರ್ಟ್ ಭದ್ರತಾ ಪಡೆ ಸಿಐಎಸ್ಎಫ್ ಮತ್ತು ಬಜ್ಪೆ ಪೊಲೀಸರು ಪರಿಸರದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ.
ವಿಮಾನ ನಿಲ್ದಾಣ ಆಸುಪಾಸಿನ ಅದ್ಯಪಾಡಿ, ಕೆಂಜಾರು, ಕರಂಬಾರು ಪರಿಸರದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಯ ಸಿಬಂದಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಪರಿಸರದ ಜನರಲ್ಲಿ ಯಾವುದೇ ರೀತಿ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಸಂಶಯಾಸ್ಪದ ವಸ್ತುಗಳು ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲು ತಿಳಿಸಿದ್ದಾರೆ.
ನಾಲ್ಕು ತಿಂಗಳ ಹಿಂದೆ ಏರ್ಪೋರ್ಟ್ ಆವರಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿ ಗೊಂದಲಕ್ಕೆ ಕಾರಣವಾಗಿತ್ತು. ಆನಂತರ, ಏಂಟಿ ಡ್ರೋಣ್ ಸಿಸ್ಟಮ್ ತರಬೇಕು ಎನ್ನುವ ಚಿಂತನೆಯೂ ಪೊಲೀಸ್ ಇಲಾಖೆಯಲ್ಲಿ ನಡೆದಿತ್ತು. ಇದೀಗ ಕರಾವಳಿಯಲ್ಲಿ ಉಗ್ರರ ಹೆಜ್ಜೆ ಗುರುತು ಕಂಡುಬಂದಿದ್ದರಿಂದ ಏರ್ಪೋರ್ಟ್ ಬಗ್ಗೆ ಅಲರ್ಟ್ ಮಾಡಲಾಗಿದೆ.
ಇತ್ತೀಚೆಗಷ್ಟೇ ಕರಾವಳಿಯಲ್ಲಿ ಸ್ಯಾಟಲೈಟ್ ಫೋನ್ ಸಂಪರ್ಕ ಆಗಿರುವುದನ್ನು ಕೇಂದ್ರೀಯ ಗುಪ್ತಚರ ಅಧಿಕಾರಿಗಳು ಪತ್ತೆ ಮಾಡಿ, ಅಲರ್ಟ್ ಇರುವಂತೆ ಸೂಚನೆ ನೀಡಿದ್ದರು. ಅದರ ಬೆನ್ನಲ್ಲೇ ದೆಹಲಿ ಪೊಲೀಸರು ಆರು ಮಂದಿ ಉಗ್ರರನ್ನು ಬಂಧಿಸಿದ್ದಲ್ಲದೆ, ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಸ್ಫೋಟಕ್ಕೆ ಸಂಚು ನಡೆಸಿದ್ದನ್ನು ಭೇದಿಸಿದ್ದರು.
High alert surrounding Mangalore airport CISF train people living nearby to alert on the moment of drones or strange activity.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
03-10-25 09:09 pm
HK News Desk
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
03-10-25 05:59 pm
Mangalore Correspondent
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm