ಬ್ರೇಕಿಂಗ್ ನ್ಯೂಸ್
22-09-21 03:23 pm Mangaluru Correspondent ಕರಾವಳಿ
ಮಂಗಳೂರು, ಸೆ.22: ಕರಾವಳಿಯಲ್ಲಿ ಉಗ್ರರ ಭೀತಿ ಹಿನ್ನೆಲೆಯಲ್ಲಿ ಮಂಗಳೂರಿನ ಬಜ್ಪೆ ಏರ್ಪೋರ್ಟ್ ಆವರಣದಲ್ಲಿ ಅಲರ್ಟ್ ಮಾಡಲಾಗಿದೆ. ಡ್ರೋಣ್ ಅಥವಾ ಅನುಮಾನಾಸ್ಪದ ವಸ್ತು ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಏರ್ಪೋರ್ಟ್ ಭದ್ರತಾ ಪಡೆ ಸಿಐಎಸ್ಎಫ್ ಮತ್ತು ಬಜ್ಪೆ ಪೊಲೀಸರು ಪರಿಸರದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ.
ವಿಮಾನ ನಿಲ್ದಾಣ ಆಸುಪಾಸಿನ ಅದ್ಯಪಾಡಿ, ಕೆಂಜಾರು, ಕರಂಬಾರು ಪರಿಸರದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಯ ಸಿಬಂದಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಪರಿಸರದ ಜನರಲ್ಲಿ ಯಾವುದೇ ರೀತಿ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಸಂಶಯಾಸ್ಪದ ವಸ್ತುಗಳು ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲು ತಿಳಿಸಿದ್ದಾರೆ.


ನಾಲ್ಕು ತಿಂಗಳ ಹಿಂದೆ ಏರ್ಪೋರ್ಟ್ ಆವರಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿ ಗೊಂದಲಕ್ಕೆ ಕಾರಣವಾಗಿತ್ತು. ಆನಂತರ, ಏಂಟಿ ಡ್ರೋಣ್ ಸಿಸ್ಟಮ್ ತರಬೇಕು ಎನ್ನುವ ಚಿಂತನೆಯೂ ಪೊಲೀಸ್ ಇಲಾಖೆಯಲ್ಲಿ ನಡೆದಿತ್ತು. ಇದೀಗ ಕರಾವಳಿಯಲ್ಲಿ ಉಗ್ರರ ಹೆಜ್ಜೆ ಗುರುತು ಕಂಡುಬಂದಿದ್ದರಿಂದ ಏರ್ಪೋರ್ಟ್ ಬಗ್ಗೆ ಅಲರ್ಟ್ ಮಾಡಲಾಗಿದೆ.
ಇತ್ತೀಚೆಗಷ್ಟೇ ಕರಾವಳಿಯಲ್ಲಿ ಸ್ಯಾಟಲೈಟ್ ಫೋನ್ ಸಂಪರ್ಕ ಆಗಿರುವುದನ್ನು ಕೇಂದ್ರೀಯ ಗುಪ್ತಚರ ಅಧಿಕಾರಿಗಳು ಪತ್ತೆ ಮಾಡಿ, ಅಲರ್ಟ್ ಇರುವಂತೆ ಸೂಚನೆ ನೀಡಿದ್ದರು. ಅದರ ಬೆನ್ನಲ್ಲೇ ದೆಹಲಿ ಪೊಲೀಸರು ಆರು ಮಂದಿ ಉಗ್ರರನ್ನು ಬಂಧಿಸಿದ್ದಲ್ಲದೆ, ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಸ್ಫೋಟಕ್ಕೆ ಸಂಚು ನಡೆಸಿದ್ದನ್ನು ಭೇದಿಸಿದ್ದರು.
High alert surrounding Mangalore airport CISF train people living nearby to alert on the moment of drones or strange activity.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm