ಬ್ರೇಕಿಂಗ್ ನ್ಯೂಸ್
24-09-21 04:41 pm Mangaluru Correspondent ಕರಾವಳಿ
ಮಂಗಳೂರು, ಸೆ.24: ಬಜ್ಪೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಹೋಮ್ ಗಾರ್ಡ್ ಒಬ್ಬರು ಸುಟ್ಟ ಗಾಯಕ್ಕೊಳಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಜ್ಪೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದಾಗ, ಠಾಣೆಯೊಳಗೆ ಕ್ಲೀನ್ ಮಾಡಿ ತ್ಯಾಜ್ಯವನ್ನು ರಾಶಿ ಹಾಕಿ ಬೆಂಕಿ ಕೊಟ್ಟು ಉರಿಸುತ್ತಿದ್ದಾಗ ಏನೋ ಬ್ಲಾಸ್ಟ್ ಆಗಿದೆ ಎನ್ನಲಾಗುತ್ತಿದ್ದು, ಇದರಿಂದ ಹೋಮ್ ಗಾರ್ಡ್ ಮೈಯಲ್ಲಿ ಸುಟ್ಟ ಗಾಯಗಳಾಗಿವೆ. ಮುಖ, ತಲೆಯ ಹಿಂಭಾಗ, ಬೆನ್ನು, ಭುಜ, ಕೈಕಾಲು ಹೀಗೆ ಅಲ್ಲಲ್ಲಿ ಸುಟ್ಟ ಗಾಯಗಳಾಗಿದ್ದು, ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಐಸಿಯು ವಿಭಾಗದಲ್ಲಿ ದಾಖಲು ಮಾಡಲಾಗಿದೆ.
ಸುಟ್ಟ ಗಾಯಗಳಾಗಿರುವ ವ್ಯಕ್ತಿಯನ್ನು ಕುಪ್ಪೆಪದವು ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಕಳೆದ ಐದಾರು ವರ್ಷಗಳಿಂದ ಹೋಮ್ ಗಾರ್ಡ್ ಆಗಿ ದುಡಿಯುತ್ತಿರುವ ದಿನೇಶ್, ಮೂರು ದಿನಗಳ ಹಿಂದೆ ಠಾಣೆಯಲ್ಲಿ ಕಸವನ್ನು ಗುಡಿಸಿ, ಅದರೊಟ್ಟಿಗೆ ಹಳೆಯ ಫೈಲ್, ಇನ್ನಿತರ ತ್ಯಾಜ್ಯಗಳನ್ನು ರಾಶಿ ಹಾಕಿ ಬೆಂಕಿ ಕೊಟ್ಟಿದ್ದರು. ಈ ವೇಳೆ, ಏನೋ ಸ್ಫೋಟ ಆಗಿದ್ದು, ದೇಹ ಪೂರ್ತಿ ಸುಟ್ಟಿರುವ ಗಾಯಗಳಾಗಿವೆ. ಠಾಣೆಯ ಕಸದಲ್ಲಿ ಬ್ಲಾಸ್ಟ್ ಆಗುವಂಥ ತ್ಯಾಜ್ಯ ಏನಿತ್ತು ಅನ್ನೋದು ತಿಳಿದುಬಂದಿಲ್ಲ.
ಮದ್ಯದ ಬಾಟಲಿ ಅಥವಾ ಸ್ಯಾನಿಟೈಸರ್ ಬಾಟಲಿಗಳು ಬೆಂಕಿಯಲ್ಲಿ ಸುಡುವಾಗ ಸ್ಫೋಟ ಆಗಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಪೊಲೀಸ್ ಯೂನಿಫಾರ್ಮ್ ಹಾಕಿದ್ದರೂ, ಇಡೀ ದೇಹಕ್ಕೆ ಅಲ್ಲಲ್ಲಿ ಸುಟ್ಟ ಗಾಯಗಳಾಗಿದ್ದು ಹೇಗೆ ಎನ್ನುವ ಬಗ್ಗೆ ಆತನ ಸಂಬಂಧಿಕರು ಆತಂಕ ವ್ಯಕ್ತಪಡಿಸಿದ್ದಾರೆ.
Mangalore Bajpe Station Home guard seriously injured while disposing garbage of premises admitted at the hospital. Dinesh who was working at Bajpe Station was injured after a blast while disposing the garbage.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm