ಬ್ರೇಕಿಂಗ್ ನ್ಯೂಸ್
29-09-21 12:11 pm Mangaluru Correspondent ಕರಾವಳಿ
ಮಂಗಳೂರು, ಸೆ.29: ಆರೆಸ್ಸೆಸ್ ತಾಲಿಬಾನ್ ಇದ್ದಂತೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ ಇದ್ದಂತೆ ಎಂದು ಪರೋಕ್ಷವಾಗಿ ಕರಾವಳಿಯಲ್ಲಿ ನಡೆದಿರುವ ಕೊಲೆಗಳನ್ನು ಉಲ್ಲೇಖಿಸಿ, ಗಂಭೀರ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯರೇ ಒಬ್ಬ ಭಯೋತ್ಪಾದಕ ಇದ್ದಂತೆ. ಕಾಂಗ್ರೆಸ್ ನಲ್ಲಿಯೇ ಅವರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಹೀಗಾಗಿ ಅವರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ತಾಲಿಬಾನ್ ರೀತಿಯ ಸಂಸ್ಕೃತಿ ಅವರದ್ದೇ. ಕಳೆದ ಬಾರಿ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ಅತಿ ಹೆಚ್ಚು ಹತ್ಯೆಗಳು ನಡೆದಿದ್ದವು.
ದಕ್ಷಿಣ ಕನ್ನಡ ಜಿಲ್ಲೆ ಒಂದರಲ್ಲೇ ದೀಪಕ್ ರಾವ್, ಶರತ್ ಮಡಿವಾಳ, ಪ್ರಶಾಂತ ಪೂಜಾರಿ ಹೀಗೆ ಹಲವು ಹಿಂದು ಕಾರ್ಯಕರ್ತರ ಹತ್ಯೆಗಳು ನಡೆದಿದ್ದವು. ರಾಜ್ಯದಲ್ಲಿ ಒಟ್ಟು 24 ಮಂದಿ ಹಿಂದು ಸಂಘಟನೆಯ ಕಾರ್ಯಕರ್ತರನ್ನು ಕೊಲ್ಲಲಾಗಿತ್ತು. ಸಿದ್ದರಾಮಯ್ಯ ಆಡಳಿತದಲ್ಲಿದ್ದಾಗ ಅತಿ ಹೆಚ್ಚು ಹತ್ಯೆಗಳು ನಡೆದಿತ್ತು ಎನ್ನುವುದೇ ತಾಲಿಬಾನ್ ಸಂಸ್ಕೃತಿ. ಅವರಲ್ಲಿನ ತಾಲಿಬಾನ್ ಮನೋಭಾವವನ್ನು ಸೂಚಿಸುತ್ತದೆ. ಸಿದ್ದರಾಮಯ್ಯ ಅವರಿಗೆ ಈ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ ಎಂದು ಸಂಸದ ನಳಿನ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
State bjp President Nalin Kumar Kateel slams Siddaramayya like a terrorist
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm