ಬ್ರೇಕಿಂಗ್ ನ್ಯೂಸ್
29-09-21 12:11 pm Mangaluru Correspondent ಕರಾವಳಿ
ಮಂಗಳೂರು, ಸೆ.29: ಆರೆಸ್ಸೆಸ್ ತಾಲಿಬಾನ್ ಇದ್ದಂತೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ ಇದ್ದಂತೆ ಎಂದು ಪರೋಕ್ಷವಾಗಿ ಕರಾವಳಿಯಲ್ಲಿ ನಡೆದಿರುವ ಕೊಲೆಗಳನ್ನು ಉಲ್ಲೇಖಿಸಿ, ಗಂಭೀರ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯರೇ ಒಬ್ಬ ಭಯೋತ್ಪಾದಕ ಇದ್ದಂತೆ. ಕಾಂಗ್ರೆಸ್ ನಲ್ಲಿಯೇ ಅವರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಹೀಗಾಗಿ ಅವರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ತಾಲಿಬಾನ್ ರೀತಿಯ ಸಂಸ್ಕೃತಿ ಅವರದ್ದೇ. ಕಳೆದ ಬಾರಿ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ಅತಿ ಹೆಚ್ಚು ಹತ್ಯೆಗಳು ನಡೆದಿದ್ದವು.
ದಕ್ಷಿಣ ಕನ್ನಡ ಜಿಲ್ಲೆ ಒಂದರಲ್ಲೇ ದೀಪಕ್ ರಾವ್, ಶರತ್ ಮಡಿವಾಳ, ಪ್ರಶಾಂತ ಪೂಜಾರಿ ಹೀಗೆ ಹಲವು ಹಿಂದು ಕಾರ್ಯಕರ್ತರ ಹತ್ಯೆಗಳು ನಡೆದಿದ್ದವು. ರಾಜ್ಯದಲ್ಲಿ ಒಟ್ಟು 24 ಮಂದಿ ಹಿಂದು ಸಂಘಟನೆಯ ಕಾರ್ಯಕರ್ತರನ್ನು ಕೊಲ್ಲಲಾಗಿತ್ತು. ಸಿದ್ದರಾಮಯ್ಯ ಆಡಳಿತದಲ್ಲಿದ್ದಾಗ ಅತಿ ಹೆಚ್ಚು ಹತ್ಯೆಗಳು ನಡೆದಿತ್ತು ಎನ್ನುವುದೇ ತಾಲಿಬಾನ್ ಸಂಸ್ಕೃತಿ. ಅವರಲ್ಲಿನ ತಾಲಿಬಾನ್ ಮನೋಭಾವವನ್ನು ಸೂಚಿಸುತ್ತದೆ. ಸಿದ್ದರಾಮಯ್ಯ ಅವರಿಗೆ ಈ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ ಎಂದು ಸಂಸದ ನಳಿನ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
State bjp President Nalin Kumar Kateel slams Siddaramayya like a terrorist
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am