ಬ್ರೇಕಿಂಗ್ ನ್ಯೂಸ್
29-09-21 12:11 pm Mangaluru Correspondent ಕರಾವಳಿ
ಮಂಗಳೂರು, ಸೆ.29: ಆರೆಸ್ಸೆಸ್ ತಾಲಿಬಾನ್ ಇದ್ದಂತೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ ಇದ್ದಂತೆ ಎಂದು ಪರೋಕ್ಷವಾಗಿ ಕರಾವಳಿಯಲ್ಲಿ ನಡೆದಿರುವ ಕೊಲೆಗಳನ್ನು ಉಲ್ಲೇಖಿಸಿ, ಗಂಭೀರ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯರೇ ಒಬ್ಬ ಭಯೋತ್ಪಾದಕ ಇದ್ದಂತೆ. ಕಾಂಗ್ರೆಸ್ ನಲ್ಲಿಯೇ ಅವರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಹೀಗಾಗಿ ಅವರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ತಾಲಿಬಾನ್ ರೀತಿಯ ಸಂಸ್ಕೃತಿ ಅವರದ್ದೇ. ಕಳೆದ ಬಾರಿ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ಅತಿ ಹೆಚ್ಚು ಹತ್ಯೆಗಳು ನಡೆದಿದ್ದವು.
ದಕ್ಷಿಣ ಕನ್ನಡ ಜಿಲ್ಲೆ ಒಂದರಲ್ಲೇ ದೀಪಕ್ ರಾವ್, ಶರತ್ ಮಡಿವಾಳ, ಪ್ರಶಾಂತ ಪೂಜಾರಿ ಹೀಗೆ ಹಲವು ಹಿಂದು ಕಾರ್ಯಕರ್ತರ ಹತ್ಯೆಗಳು ನಡೆದಿದ್ದವು. ರಾಜ್ಯದಲ್ಲಿ ಒಟ್ಟು 24 ಮಂದಿ ಹಿಂದು ಸಂಘಟನೆಯ ಕಾರ್ಯಕರ್ತರನ್ನು ಕೊಲ್ಲಲಾಗಿತ್ತು. ಸಿದ್ದರಾಮಯ್ಯ ಆಡಳಿತದಲ್ಲಿದ್ದಾಗ ಅತಿ ಹೆಚ್ಚು ಹತ್ಯೆಗಳು ನಡೆದಿತ್ತು ಎನ್ನುವುದೇ ತಾಲಿಬಾನ್ ಸಂಸ್ಕೃತಿ. ಅವರಲ್ಲಿನ ತಾಲಿಬಾನ್ ಮನೋಭಾವವನ್ನು ಸೂಚಿಸುತ್ತದೆ. ಸಿದ್ದರಾಮಯ್ಯ ಅವರಿಗೆ ಈ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ ಎಂದು ಸಂಸದ ನಳಿನ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
State bjp President Nalin Kumar Kateel slams Siddaramayya like a terrorist
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm