ಬ್ರೇಕಿಂಗ್ ನ್ಯೂಸ್
30-09-21 02:53 pm Mangaluru Correspondent ಕರಾವಳಿ
ಬೆಳ್ತಂಗಡಿ, ಸೆ.30: ಹತ್ತನೇ ತರಗತಿ ಓದುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ, ಇಬ್ಬರು ಕಾಮುಕರು ಅತ್ಯಾಚಾರ ನಡೆಸಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೋ ಕೇಸು ದಾಖಲಾಗಿದೆ.
ಹುಡುಗಿ ದೂರಿನ ಪ್ರಕಾರ, ತನ್ನ ಮನೆ ಸಮೀಪದಲ್ಲಿ ಜೆಸಿಬಿ ಕಾಮಗಾರಿ ನಡೆಸುತ್ತಿದ್ದ ಅದರ ಚಾಲಕ ರವೀಂದ್ರ ಎಂಬಾತ ಕಳೆದ ಫೆಬ್ರವರಿಯಲ್ಲಿ ಲಾಕ್ಡೌನ್ ಇದ್ದಾಗ ತನ್ನೊಂದಿಗೆ ಸಲುಗೆಯಿಂದ ವರ್ತಿಸಿದ್ದು, ಎರಡು - ಮೂರು ಬಾರಿ ರಸ್ತೆಯ ಮೋರಿಯಡಿಯಲ್ಲಿ ಬಲಾತ್ಕಾರ ನಡೆಸಿದ್ದಾನೆ. ಇದಲ್ಲದೆ, ಪಕ್ಕದ ಕಾಡಿಗೆ ಒಯ್ದು ದೈಹಿಕ ಸಂಪರ್ಕ ನಡೆಸಿದ್ದಾನೆ. ಇದಕ್ಕೂ ಮುನ್ನ ಸಂಬಂಧಿಕ ಕೊಕ್ರಾಡಿ ನಿವಾಸಿ ಯೋಗೀಶ್ ಎಂಬಾತ 2020ರ ಎಪ್ರಿಲ್ ತಿಂಗಳಲ್ಲಿ ಎರಡು ಬಾರಿ ದೈಹಿಕ ಸಂಪರ್ಕ ನಡೆಸಿದ್ದಾನೆ.

ಲಾಕ್ಡೌನ್ ಬಳಿಕ ಇತ್ತೀಚೆಗೆ ಶಾಲೆಗೆ ತೆರಳಿದ್ದು, ಅಲ್ಲಿಗೆ ಇಂಜೆಕ್ಷನ್ ಕೊಡಲೆಂದು ಬಂದಿದ್ದ ವೈದ್ಯರು ತನ್ನ ದೇಹಸ್ಥಿತಿಯನ್ನು ಗಮನಿಸಿ ಪರೀಕ್ಷೆ ನಡೆಸುವಂತೆ ತಿಳಿಸಿದ್ದರು. ಸೆ.27ರಂದು ವೈದ್ಯರಲ್ಲಿ ಪರೀಕ್ಷೆ ನಡೆಸಿದಾಗ, ಏಳು ತಿಂಗಳ ಗರ್ಭಿಣಿಯಾಗಿದ್ದಾಗಿ ತಿಳಿಸಿದ್ದಾರೆ. ಬೆಳ್ತಂಗಡಿಯ ವೈದ್ಯರು ಸ್ಕ್ಯಾನಿಂಗ್ ನಡೆಸಿ, ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದ್ದಾರೆ. ತನ್ನನ್ನು ಬಲಾತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿ, ಗರ್ಭಿಣಿಯಾಗಲು ಕಾರಣವಾಗಿರುವ ರವೀಂದ್ರ ಮತ್ತು ಯೋಗೀಶ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿನಿ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
High school girl raped and becomes 7 month pregnant case filed against two in Belthanagady police station. The accused has been identified as Ravindra JCB driver and Yogish.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm