ಬ್ರೇಕಿಂಗ್ ನ್ಯೂಸ್
30-09-21 03:28 pm Mangaluru Correspondent ಕರಾವಳಿ
ಬಂಟ್ವಾಳ, ಸೆ.30: ತನ್ನ ಅನಾರೋಗ್ಯದಿಂದ ಬೇಸತ್ತ ವೃದ್ಧ ಮಹಿಳೆಯೊಬ್ಬರು ಮನೆಯಲ್ಲಿದ್ದ ಪೆಟ್ರೋಲ್ ಕುಡಿದು ಸಾವಿಗೆ ಶರಣಾದ ಘಟನೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದಲ್ಲಿ ನಡೆದಿದೆ.
78 ವರ್ಷದ ಪದ್ಮಾವತಿ ಮೃತಪಟ್ಟ ಮಹಿಳೆ. ಅವರು ಮಗಳ ಗಂಡನ ಮನೆ, ಬಿಳಿಯೂರು ನಿವಾಸಿ ಉಮಾನಾಥ ಶೆಟ್ಟಿ ಎಂಬವರ ಮನೆಯಲ್ಲಿ ನಾಲ್ಕು ವರ್ಷಗಳಿಂದ ವಾಸವಿದ್ದರು. ಆದರೆ, ಅನಾರೋಗ್ಯದಿಂದಾಗಿ ಇನ್ನೊಬ್ಬರನ್ನು ಅವಲಂಬಿಸಿ, ಬದುಕುವ ಪರಿಸ್ಥಿತಿ ಬಂತಲ್ಲ ಎಂದು ಮನೆಯಲ್ಲಿ ಕೊರಗುತ್ತಿದ್ದರು. ಇದೇ ವಿಚಾರವನ್ನು ಹೇಳಿಕೊಂಡು ಬೇಸರ ಪಡುತ್ತಿದ್ದ ಪದ್ಮಾವತಿ ಸೆ.26ರಂದು ಮನೆಯಲ್ಲಿ ಹುಲ್ಲು ಕೊಯ್ಯುವ ಯಂತ್ರಕ್ಕಾಗಿ ತಂದಿಟ್ಟಿದ್ದ ಪೆಟ್ರೋಲನ್ನು ಕುಡಿದು ಅಸ್ವಸ್ಥಗೊಂಡಿದ್ದರು.
ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೆ.29ರಂದು ಸಂಜೆ ಮಹಿಳೆ ಮೃತಪಟ್ಟಿದ್ದಾರೆ. ಈ ಬಗ್ಗೆ ಉಮಾನಾಥ ಶೆಟ್ಟಿ ನೀಡಿದ ದೂರಿನಂತೆ, ಉಪ್ಪಿನಂಗಡಿ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
Mangalore Woman depressed by health issues drinks petrol and ends life in Bantwal. The deceased has been identified as Padmavathi (78).
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
03-10-25 04:50 pm
HK News Desk
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
03-10-25 05:59 pm
Mangalore Correspondent
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm