ಬ್ರೇಕಿಂಗ್ ನ್ಯೂಸ್
30-09-21 03:28 pm Mangaluru Correspondent ಕರಾವಳಿ
ಬಂಟ್ವಾಳ, ಸೆ.30: ತನ್ನ ಅನಾರೋಗ್ಯದಿಂದ ಬೇಸತ್ತ ವೃದ್ಧ ಮಹಿಳೆಯೊಬ್ಬರು ಮನೆಯಲ್ಲಿದ್ದ ಪೆಟ್ರೋಲ್ ಕುಡಿದು ಸಾವಿಗೆ ಶರಣಾದ ಘಟನೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದಲ್ಲಿ ನಡೆದಿದೆ.
78 ವರ್ಷದ ಪದ್ಮಾವತಿ ಮೃತಪಟ್ಟ ಮಹಿಳೆ. ಅವರು ಮಗಳ ಗಂಡನ ಮನೆ, ಬಿಳಿಯೂರು ನಿವಾಸಿ ಉಮಾನಾಥ ಶೆಟ್ಟಿ ಎಂಬವರ ಮನೆಯಲ್ಲಿ ನಾಲ್ಕು ವರ್ಷಗಳಿಂದ ವಾಸವಿದ್ದರು. ಆದರೆ, ಅನಾರೋಗ್ಯದಿಂದಾಗಿ ಇನ್ನೊಬ್ಬರನ್ನು ಅವಲಂಬಿಸಿ, ಬದುಕುವ ಪರಿಸ್ಥಿತಿ ಬಂತಲ್ಲ ಎಂದು ಮನೆಯಲ್ಲಿ ಕೊರಗುತ್ತಿದ್ದರು. ಇದೇ ವಿಚಾರವನ್ನು ಹೇಳಿಕೊಂಡು ಬೇಸರ ಪಡುತ್ತಿದ್ದ ಪದ್ಮಾವತಿ ಸೆ.26ರಂದು ಮನೆಯಲ್ಲಿ ಹುಲ್ಲು ಕೊಯ್ಯುವ ಯಂತ್ರಕ್ಕಾಗಿ ತಂದಿಟ್ಟಿದ್ದ ಪೆಟ್ರೋಲನ್ನು ಕುಡಿದು ಅಸ್ವಸ್ಥಗೊಂಡಿದ್ದರು.
ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೆ.29ರಂದು ಸಂಜೆ ಮಹಿಳೆ ಮೃತಪಟ್ಟಿದ್ದಾರೆ. ಈ ಬಗ್ಗೆ ಉಮಾನಾಥ ಶೆಟ್ಟಿ ನೀಡಿದ ದೂರಿನಂತೆ, ಉಪ್ಪಿನಂಗಡಿ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
Mangalore Woman depressed by health issues drinks petrol and ends life in Bantwal. The deceased has been identified as Padmavathi (78).
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm