ಬ್ರೇಕಿಂಗ್ ನ್ಯೂಸ್
30-09-21 11:10 pm Mangaluru Correspondent ಕರಾವಳಿ
Photo credits : Representational Images
ಮಂಗಳೂರು, ಸೆ.30: ಟ್ರಾಫಿಕ್ ಡ್ರೈವ್ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಇಂದು ಇನ್ಶೂರೆನ್ಸ್ ಇಲ್ಲದ ವಾಹನಗಳ ತಪಾಸಣೆ ನಡೆದಿದ್ದು ನೂರಕ್ಕೂ ಹೆಚ್ಚು ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ.
ಇನ್ಶೂರೆನ್ಸ್ ಇಲ್ಲದ ವಾಹನಗಳನ್ನು ವಿವಿಧೆಡೆ ಪೊಲೀಸರು ತಪಾಸಣೆ ನಡೆಸಿದ್ದು ದಂಡ ವಿಧಿಸಿದ್ದಾರೆ. ಸ್ಥಳದಲ್ಲಿ ದಂಡ ಕಟ್ಟದ ವಾಹನಗಳನ್ನು ಸೀಜ್ ಮಾಡಲಾಗಿದೆ ಎಂದು ನಗರ ಟ್ರಾಫಿಕ್ ಎಸಿಪಿ ನಟರಾಜ್ ತಿಳಿಸಿದ್ದಾರೆ. ಆದರೆ, ಇನ್ಶುರೆನ್ಸ್ ಇಲ್ಲದ ವಾಹನಗಳು ಕಡಿಮೆ ಇದ್ದವು. ಹಾಗಾಗಿ ನಿನ್ನೆಗಿಂತ ಕೇಸುಗಳು ಇಂದು ಕಡಿಮೆಯಾಗಿವೆ ಎಂದಿದ್ದಾರೆ.

ಶುಕ್ರವಾರ ಹಳೆ ಪ್ರಕರಣಗಳನ್ನು ಪತ್ತೆ ಮಾಡಿ, ಪೊಲೀಸರು ದಂಡ ಸಂಗ್ರಹಿಸಲಿದ್ದಾರೆ. ಸಿಸಿಟಿವಿಯಲ್ಲಿ ಆಧರಿಸಿ, ಹೆಲ್ಮೆಟ್ ರಹಿತ ಪ್ರಯಾಣಕ್ಕೆ ಪೊಲೀಸರು ದಂಡ ವಿಧಿಸಿ ನೋಟೀಸು ಕಳಿಸಿದ್ದೂ ಅದನ್ನು ಕಟ್ಟಿರದಿದ್ದರೆ ಪತ್ತೆ ಮಾಡಿ ದಂಡವನ್ನು ಸಂಗ್ರಹ ಮಾಡಲಿದ್ದಾರೆ. ಅದಕ್ಕಾಗಿ ಎಎಸ್ಐ ಮೇಲ್ಪಟ್ಟ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗುವುದು ಎಂದು ಎಸಿಪಿ ನಟರಾಜ್ ತಿಳಿಸಿದ್ದಾರೆ.
ಸೆ.27ರಿಂದ ಅ.2ರ ವರೆಗೆ ವಾರ ಪೂರ್ತಿ ಟ್ರಾಫಿಕ್ ಡ್ರೈವ್ ; ಸಾರ್ವಜನಿಕರೇ ಎಚ್ಚರ, ದಂಡ ಪೀಕಿಸಲಿದ್ದಾರೆ ಪೊಲೀಸರು !
ಮಂಗಳೂರಿನಲ್ಲಿ ಸ್ಪೆಷಲ್ ಟ್ರಾಫಿಕ್ ಡ್ರೈವ್ ; ಒಂದೇ ದಿನ 550 ಕೇಸು, ಬರೋಬ್ಬರಿ 2.75 ಲಕ್ಷ ಕಲೆಕ್ಷನ್ !
ಹೆಲ್ಮೆಟ್ ರಹಿತ ಪ್ರಯಾಣ ; ಪೊಲೀಸರಿಂದ ಒಂದೇ ದಿನ 728 ಕೇಸ್, 3.64 ಲಕ್ಷ ದಂಡ ಸಂಗ್ರಹ
Mangalore Traffic drive hundreds of vehicles seized for lapse of insurance.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am