ಬ್ರೇಕಿಂಗ್ ನ್ಯೂಸ್
30-09-21 11:10 pm Mangaluru Correspondent ಕರಾವಳಿ
Photo credits : Representational Images
ಮಂಗಳೂರು, ಸೆ.30: ಟ್ರಾಫಿಕ್ ಡ್ರೈವ್ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಇಂದು ಇನ್ಶೂರೆನ್ಸ್ ಇಲ್ಲದ ವಾಹನಗಳ ತಪಾಸಣೆ ನಡೆದಿದ್ದು ನೂರಕ್ಕೂ ಹೆಚ್ಚು ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ.
ಇನ್ಶೂರೆನ್ಸ್ ಇಲ್ಲದ ವಾಹನಗಳನ್ನು ವಿವಿಧೆಡೆ ಪೊಲೀಸರು ತಪಾಸಣೆ ನಡೆಸಿದ್ದು ದಂಡ ವಿಧಿಸಿದ್ದಾರೆ. ಸ್ಥಳದಲ್ಲಿ ದಂಡ ಕಟ್ಟದ ವಾಹನಗಳನ್ನು ಸೀಜ್ ಮಾಡಲಾಗಿದೆ ಎಂದು ನಗರ ಟ್ರಾಫಿಕ್ ಎಸಿಪಿ ನಟರಾಜ್ ತಿಳಿಸಿದ್ದಾರೆ. ಆದರೆ, ಇನ್ಶುರೆನ್ಸ್ ಇಲ್ಲದ ವಾಹನಗಳು ಕಡಿಮೆ ಇದ್ದವು. ಹಾಗಾಗಿ ನಿನ್ನೆಗಿಂತ ಕೇಸುಗಳು ಇಂದು ಕಡಿಮೆಯಾಗಿವೆ ಎಂದಿದ್ದಾರೆ.

ಶುಕ್ರವಾರ ಹಳೆ ಪ್ರಕರಣಗಳನ್ನು ಪತ್ತೆ ಮಾಡಿ, ಪೊಲೀಸರು ದಂಡ ಸಂಗ್ರಹಿಸಲಿದ್ದಾರೆ. ಸಿಸಿಟಿವಿಯಲ್ಲಿ ಆಧರಿಸಿ, ಹೆಲ್ಮೆಟ್ ರಹಿತ ಪ್ರಯಾಣಕ್ಕೆ ಪೊಲೀಸರು ದಂಡ ವಿಧಿಸಿ ನೋಟೀಸು ಕಳಿಸಿದ್ದೂ ಅದನ್ನು ಕಟ್ಟಿರದಿದ್ದರೆ ಪತ್ತೆ ಮಾಡಿ ದಂಡವನ್ನು ಸಂಗ್ರಹ ಮಾಡಲಿದ್ದಾರೆ. ಅದಕ್ಕಾಗಿ ಎಎಸ್ಐ ಮೇಲ್ಪಟ್ಟ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗುವುದು ಎಂದು ಎಸಿಪಿ ನಟರಾಜ್ ತಿಳಿಸಿದ್ದಾರೆ.
ಸೆ.27ರಿಂದ ಅ.2ರ ವರೆಗೆ ವಾರ ಪೂರ್ತಿ ಟ್ರಾಫಿಕ್ ಡ್ರೈವ್ ; ಸಾರ್ವಜನಿಕರೇ ಎಚ್ಚರ, ದಂಡ ಪೀಕಿಸಲಿದ್ದಾರೆ ಪೊಲೀಸರು !
ಮಂಗಳೂರಿನಲ್ಲಿ ಸ್ಪೆಷಲ್ ಟ್ರಾಫಿಕ್ ಡ್ರೈವ್ ; ಒಂದೇ ದಿನ 550 ಕೇಸು, ಬರೋಬ್ಬರಿ 2.75 ಲಕ್ಷ ಕಲೆಕ್ಷನ್ !
ಹೆಲ್ಮೆಟ್ ರಹಿತ ಪ್ರಯಾಣ ; ಪೊಲೀಸರಿಂದ ಒಂದೇ ದಿನ 728 ಕೇಸ್, 3.64 ಲಕ್ಷ ದಂಡ ಸಂಗ್ರಹ
Mangalore Traffic drive hundreds of vehicles seized for lapse of insurance.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm