ಬ್ರೇಕಿಂಗ್ ನ್ಯೂಸ್
30-09-21 11:10 pm Mangaluru Correspondent ಕರಾವಳಿ
Photo credits : Representational Images
ಮಂಗಳೂರು, ಸೆ.30: ಟ್ರಾಫಿಕ್ ಡ್ರೈವ್ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಇಂದು ಇನ್ಶೂರೆನ್ಸ್ ಇಲ್ಲದ ವಾಹನಗಳ ತಪಾಸಣೆ ನಡೆದಿದ್ದು ನೂರಕ್ಕೂ ಹೆಚ್ಚು ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ.
ಇನ್ಶೂರೆನ್ಸ್ ಇಲ್ಲದ ವಾಹನಗಳನ್ನು ವಿವಿಧೆಡೆ ಪೊಲೀಸರು ತಪಾಸಣೆ ನಡೆಸಿದ್ದು ದಂಡ ವಿಧಿಸಿದ್ದಾರೆ. ಸ್ಥಳದಲ್ಲಿ ದಂಡ ಕಟ್ಟದ ವಾಹನಗಳನ್ನು ಸೀಜ್ ಮಾಡಲಾಗಿದೆ ಎಂದು ನಗರ ಟ್ರಾಫಿಕ್ ಎಸಿಪಿ ನಟರಾಜ್ ತಿಳಿಸಿದ್ದಾರೆ. ಆದರೆ, ಇನ್ಶುರೆನ್ಸ್ ಇಲ್ಲದ ವಾಹನಗಳು ಕಡಿಮೆ ಇದ್ದವು. ಹಾಗಾಗಿ ನಿನ್ನೆಗಿಂತ ಕೇಸುಗಳು ಇಂದು ಕಡಿಮೆಯಾಗಿವೆ ಎಂದಿದ್ದಾರೆ.

ಶುಕ್ರವಾರ ಹಳೆ ಪ್ರಕರಣಗಳನ್ನು ಪತ್ತೆ ಮಾಡಿ, ಪೊಲೀಸರು ದಂಡ ಸಂಗ್ರಹಿಸಲಿದ್ದಾರೆ. ಸಿಸಿಟಿವಿಯಲ್ಲಿ ಆಧರಿಸಿ, ಹೆಲ್ಮೆಟ್ ರಹಿತ ಪ್ರಯಾಣಕ್ಕೆ ಪೊಲೀಸರು ದಂಡ ವಿಧಿಸಿ ನೋಟೀಸು ಕಳಿಸಿದ್ದೂ ಅದನ್ನು ಕಟ್ಟಿರದಿದ್ದರೆ ಪತ್ತೆ ಮಾಡಿ ದಂಡವನ್ನು ಸಂಗ್ರಹ ಮಾಡಲಿದ್ದಾರೆ. ಅದಕ್ಕಾಗಿ ಎಎಸ್ಐ ಮೇಲ್ಪಟ್ಟ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗುವುದು ಎಂದು ಎಸಿಪಿ ನಟರಾಜ್ ತಿಳಿಸಿದ್ದಾರೆ.
ಸೆ.27ರಿಂದ ಅ.2ರ ವರೆಗೆ ವಾರ ಪೂರ್ತಿ ಟ್ರಾಫಿಕ್ ಡ್ರೈವ್ ; ಸಾರ್ವಜನಿಕರೇ ಎಚ್ಚರ, ದಂಡ ಪೀಕಿಸಲಿದ್ದಾರೆ ಪೊಲೀಸರು !
ಮಂಗಳೂರಿನಲ್ಲಿ ಸ್ಪೆಷಲ್ ಟ್ರಾಫಿಕ್ ಡ್ರೈವ್ ; ಒಂದೇ ದಿನ 550 ಕೇಸು, ಬರೋಬ್ಬರಿ 2.75 ಲಕ್ಷ ಕಲೆಕ್ಷನ್ !
ಹೆಲ್ಮೆಟ್ ರಹಿತ ಪ್ರಯಾಣ ; ಪೊಲೀಸರಿಂದ ಒಂದೇ ದಿನ 728 ಕೇಸ್, 3.64 ಲಕ್ಷ ದಂಡ ಸಂಗ್ರಹ
Mangalore Traffic drive hundreds of vehicles seized for lapse of insurance.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm