ಬ್ರೇಕಿಂಗ್ ನ್ಯೂಸ್
01-10-21 02:23 pm Udupi Correspondent ಕರಾವಳಿ
ಕುಂದಾಪುರ, ಅ.1: ಗೋಹತ್ಯೆ ಮಾಡುವ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಗಂಗೊಳ್ಳಿ ಪರಿಸರದಲ್ಲಿ ಹಿಂದು ಸಂಘಟನೆಯ ಕಾರ್ಯಕರ್ತರ ಆಕ್ರೋಶ ಎದ್ದಿದ್ದು ಗಂಗೊಳ್ಳಿಯಲ್ಲಿ ಬಂದ್ ನಡೆಸಲಾಗಿದ್ದು ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.
ವಿಡಿಯೋ ಖಂಡಿಸಿ, ಅದನ್ನು ಮಾಡಿರುವ ವ್ಯಕ್ತಿಗಳನ್ನು ಬಂಧಿಸಲು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆಯಿಂದ ಗಂಗೊಳ್ಳಿ ಬಂದ್ ನಡೆಸಲು ಕರೆ ಕೊಡಲಾಗಿತ್ತು. ಅದರಂತೆ, ಬಂದ್ ಗೆ ಭಾರೀ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟು ಬಂದ್ ಮಾಡಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ಮೀನುಗಾರಿಕಾ ಬಂದರಿನಿಂದ ಹೊರಟ 5000ಕ್ಕೂ ಅಧಿಕ ಹಿಂದು ಸಂಘಟನೆಯ ಕಾರ್ಯಕರ್ತರು, ಮಹಿಳೆಯರು ಗಂಗೊಳ್ಳಿಯ ಪ್ರಮುಖ ಬೀದಿಗಳಲ್ಲಿ ಸಾಗುತ್ತಾ ಗೋ ಹಂತಕರ ವಿರುದ್ಧ ಘೋಷಣೆ ಕೂಗಿದ್ದಾರೆ. ಗಂಗೊಳ್ಳಿಯಲ್ಲಿ ಕಾರ್ಯಾಚರಿಸುವ ಅಕ್ರಮ ಮಸೀದಿ ಮತ್ತು ಕಸಾಯಿಖಾನೆಗಳನ್ನು ಕೂಡಲೇ ಮುಚ್ಚಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ರಸ್ತೆಯುದ್ದಕ್ಕೂ ಜನರು ಘೋಷಣೆ ಕೂಗುತ್ತಾ ಸಾಗಿದ್ದು ಪೊಲೀಸರ ಬಂದೋಬಸ್ತ್ ನಡುವೆಯೇ ಶಾಂತಿಯುತ ಪ್ರತಿಭಟನೆ ನಡೆಸಲಾಗಿದೆ. ಎರಡು ದಿನಗಳ ಹಿಂದೆ, ಗಂಗೊಳ್ಳಿಯಲ್ಲಿ ಗೋವನ್ನು ವಧೆ ಮಾಡುವ ವಿಡಿಯೋ ವೈರಲ್ ಮಾಡಲಾಗಿತ್ತು. ಉದ್ದೇಶಪೂರ್ವಕ ಈ ರೀತಿ ವಿಡಿಯೋ ಮಾಡಿ, ಹಿಂದುಗಳ ಭಾವನೆಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಲಾಗಿತ್ತು.
Video:
Kundapura Hindu activists join in large number over slaughtering of cow made live, demand arrest of those who made it live
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
03-10-25 04:50 pm
HK News Desk
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
03-10-25 02:11 pm
Mangalore Correspondent
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm