ಬ್ರೇಕಿಂಗ್ ನ್ಯೂಸ್
01-10-21 02:23 pm Udupi Correspondent ಕರಾವಳಿ
ಕುಂದಾಪುರ, ಅ.1: ಗೋಹತ್ಯೆ ಮಾಡುವ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಗಂಗೊಳ್ಳಿ ಪರಿಸರದಲ್ಲಿ ಹಿಂದು ಸಂಘಟನೆಯ ಕಾರ್ಯಕರ್ತರ ಆಕ್ರೋಶ ಎದ್ದಿದ್ದು ಗಂಗೊಳ್ಳಿಯಲ್ಲಿ ಬಂದ್ ನಡೆಸಲಾಗಿದ್ದು ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.
ವಿಡಿಯೋ ಖಂಡಿಸಿ, ಅದನ್ನು ಮಾಡಿರುವ ವ್ಯಕ್ತಿಗಳನ್ನು ಬಂಧಿಸಲು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆಯಿಂದ ಗಂಗೊಳ್ಳಿ ಬಂದ್ ನಡೆಸಲು ಕರೆ ಕೊಡಲಾಗಿತ್ತು. ಅದರಂತೆ, ಬಂದ್ ಗೆ ಭಾರೀ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟು ಬಂದ್ ಮಾಡಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.






ಮೀನುಗಾರಿಕಾ ಬಂದರಿನಿಂದ ಹೊರಟ 5000ಕ್ಕೂ ಅಧಿಕ ಹಿಂದು ಸಂಘಟನೆಯ ಕಾರ್ಯಕರ್ತರು, ಮಹಿಳೆಯರು ಗಂಗೊಳ್ಳಿಯ ಪ್ರಮುಖ ಬೀದಿಗಳಲ್ಲಿ ಸಾಗುತ್ತಾ ಗೋ ಹಂತಕರ ವಿರುದ್ಧ ಘೋಷಣೆ ಕೂಗಿದ್ದಾರೆ. ಗಂಗೊಳ್ಳಿಯಲ್ಲಿ ಕಾರ್ಯಾಚರಿಸುವ ಅಕ್ರಮ ಮಸೀದಿ ಮತ್ತು ಕಸಾಯಿಖಾನೆಗಳನ್ನು ಕೂಡಲೇ ಮುಚ್ಚಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ರಸ್ತೆಯುದ್ದಕ್ಕೂ ಜನರು ಘೋಷಣೆ ಕೂಗುತ್ತಾ ಸಾಗಿದ್ದು ಪೊಲೀಸರ ಬಂದೋಬಸ್ತ್ ನಡುವೆಯೇ ಶಾಂತಿಯುತ ಪ್ರತಿಭಟನೆ ನಡೆಸಲಾಗಿದೆ. ಎರಡು ದಿನಗಳ ಹಿಂದೆ, ಗಂಗೊಳ್ಳಿಯಲ್ಲಿ ಗೋವನ್ನು ವಧೆ ಮಾಡುವ ವಿಡಿಯೋ ವೈರಲ್ ಮಾಡಲಾಗಿತ್ತು. ಉದ್ದೇಶಪೂರ್ವಕ ಈ ರೀತಿ ವಿಡಿಯೋ ಮಾಡಿ, ಹಿಂದುಗಳ ಭಾವನೆಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಲಾಗಿತ್ತು.
Video:
Kundapura Hindu activists join in large number over slaughtering of cow made live, demand arrest of those who made it live
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm