ಬ್ರೇಕಿಂಗ್ ನ್ಯೂಸ್
01-10-21 02:23 pm Udupi Correspondent ಕರಾವಳಿ
ಕುಂದಾಪುರ, ಅ.1: ಗೋಹತ್ಯೆ ಮಾಡುವ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಗಂಗೊಳ್ಳಿ ಪರಿಸರದಲ್ಲಿ ಹಿಂದು ಸಂಘಟನೆಯ ಕಾರ್ಯಕರ್ತರ ಆಕ್ರೋಶ ಎದ್ದಿದ್ದು ಗಂಗೊಳ್ಳಿಯಲ್ಲಿ ಬಂದ್ ನಡೆಸಲಾಗಿದ್ದು ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.
ವಿಡಿಯೋ ಖಂಡಿಸಿ, ಅದನ್ನು ಮಾಡಿರುವ ವ್ಯಕ್ತಿಗಳನ್ನು ಬಂಧಿಸಲು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆಯಿಂದ ಗಂಗೊಳ್ಳಿ ಬಂದ್ ನಡೆಸಲು ಕರೆ ಕೊಡಲಾಗಿತ್ತು. ಅದರಂತೆ, ಬಂದ್ ಗೆ ಭಾರೀ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟು ಬಂದ್ ಮಾಡಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.






ಮೀನುಗಾರಿಕಾ ಬಂದರಿನಿಂದ ಹೊರಟ 5000ಕ್ಕೂ ಅಧಿಕ ಹಿಂದು ಸಂಘಟನೆಯ ಕಾರ್ಯಕರ್ತರು, ಮಹಿಳೆಯರು ಗಂಗೊಳ್ಳಿಯ ಪ್ರಮುಖ ಬೀದಿಗಳಲ್ಲಿ ಸಾಗುತ್ತಾ ಗೋ ಹಂತಕರ ವಿರುದ್ಧ ಘೋಷಣೆ ಕೂಗಿದ್ದಾರೆ. ಗಂಗೊಳ್ಳಿಯಲ್ಲಿ ಕಾರ್ಯಾಚರಿಸುವ ಅಕ್ರಮ ಮಸೀದಿ ಮತ್ತು ಕಸಾಯಿಖಾನೆಗಳನ್ನು ಕೂಡಲೇ ಮುಚ್ಚಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ರಸ್ತೆಯುದ್ದಕ್ಕೂ ಜನರು ಘೋಷಣೆ ಕೂಗುತ್ತಾ ಸಾಗಿದ್ದು ಪೊಲೀಸರ ಬಂದೋಬಸ್ತ್ ನಡುವೆಯೇ ಶಾಂತಿಯುತ ಪ್ರತಿಭಟನೆ ನಡೆಸಲಾಗಿದೆ. ಎರಡು ದಿನಗಳ ಹಿಂದೆ, ಗಂಗೊಳ್ಳಿಯಲ್ಲಿ ಗೋವನ್ನು ವಧೆ ಮಾಡುವ ವಿಡಿಯೋ ವೈರಲ್ ಮಾಡಲಾಗಿತ್ತು. ಉದ್ದೇಶಪೂರ್ವಕ ಈ ರೀತಿ ವಿಡಿಯೋ ಮಾಡಿ, ಹಿಂದುಗಳ ಭಾವನೆಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಲಾಗಿತ್ತು.
Video:
Kundapura Hindu activists join in large number over slaughtering of cow made live, demand arrest of those who made it live
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm