ಬ್ರೇಕಿಂಗ್ ನ್ಯೂಸ್
01-10-21 02:23 pm Udupi Correspondent ಕರಾವಳಿ
ಕುಂದಾಪುರ, ಅ.1: ಗೋಹತ್ಯೆ ಮಾಡುವ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಗಂಗೊಳ್ಳಿ ಪರಿಸರದಲ್ಲಿ ಹಿಂದು ಸಂಘಟನೆಯ ಕಾರ್ಯಕರ್ತರ ಆಕ್ರೋಶ ಎದ್ದಿದ್ದು ಗಂಗೊಳ್ಳಿಯಲ್ಲಿ ಬಂದ್ ನಡೆಸಲಾಗಿದ್ದು ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.
ವಿಡಿಯೋ ಖಂಡಿಸಿ, ಅದನ್ನು ಮಾಡಿರುವ ವ್ಯಕ್ತಿಗಳನ್ನು ಬಂಧಿಸಲು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆಯಿಂದ ಗಂಗೊಳ್ಳಿ ಬಂದ್ ನಡೆಸಲು ಕರೆ ಕೊಡಲಾಗಿತ್ತು. ಅದರಂತೆ, ಬಂದ್ ಗೆ ಭಾರೀ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟು ಬಂದ್ ಮಾಡಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.






ಮೀನುಗಾರಿಕಾ ಬಂದರಿನಿಂದ ಹೊರಟ 5000ಕ್ಕೂ ಅಧಿಕ ಹಿಂದು ಸಂಘಟನೆಯ ಕಾರ್ಯಕರ್ತರು, ಮಹಿಳೆಯರು ಗಂಗೊಳ್ಳಿಯ ಪ್ರಮುಖ ಬೀದಿಗಳಲ್ಲಿ ಸಾಗುತ್ತಾ ಗೋ ಹಂತಕರ ವಿರುದ್ಧ ಘೋಷಣೆ ಕೂಗಿದ್ದಾರೆ. ಗಂಗೊಳ್ಳಿಯಲ್ಲಿ ಕಾರ್ಯಾಚರಿಸುವ ಅಕ್ರಮ ಮಸೀದಿ ಮತ್ತು ಕಸಾಯಿಖಾನೆಗಳನ್ನು ಕೂಡಲೇ ಮುಚ್ಚಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ರಸ್ತೆಯುದ್ದಕ್ಕೂ ಜನರು ಘೋಷಣೆ ಕೂಗುತ್ತಾ ಸಾಗಿದ್ದು ಪೊಲೀಸರ ಬಂದೋಬಸ್ತ್ ನಡುವೆಯೇ ಶಾಂತಿಯುತ ಪ್ರತಿಭಟನೆ ನಡೆಸಲಾಗಿದೆ. ಎರಡು ದಿನಗಳ ಹಿಂದೆ, ಗಂಗೊಳ್ಳಿಯಲ್ಲಿ ಗೋವನ್ನು ವಧೆ ಮಾಡುವ ವಿಡಿಯೋ ವೈರಲ್ ಮಾಡಲಾಗಿತ್ತು. ಉದ್ದೇಶಪೂರ್ವಕ ಈ ರೀತಿ ವಿಡಿಯೋ ಮಾಡಿ, ಹಿಂದುಗಳ ಭಾವನೆಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಲಾಗಿತ್ತು.
Video:
Kundapura Hindu activists join in large number over slaughtering of cow made live, demand arrest of those who made it live
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am