ಬ್ರೇಕಿಂಗ್ ನ್ಯೂಸ್
02-10-21 10:16 pm Mangaluru Correspondent ಕರಾವಳಿ
ಮಂಗಳೂರು, ಅ.2: ಪಣಂಬೂರು ಬೀಚ್ ಗೆ ಆಗಮಿಸಿದ್ದ ಬೆಂಗಳೂರು ಮೂಲದ ಇಬ್ಬರು ಯುವಕರು ಸಮುದ್ರದ ಅಲೆಗಳಿಗೆ ಸಿಲುಕಿ ಅಪಾಯಕ್ಕೀಡಾಗಿದ್ದು ತೀರದಲ್ಲಿದ್ದ ಲೈಫ್ ಗಾರ್ಡ್ ಸಿಬಂದಿ ರಕ್ಷಣೆ ಮಾಡಿದ್ದಾರೆ.
ಯುವಕರಿಬ್ಬರು ಸಮುದ್ರದ ಅಲೆಯಲ್ಲಿ ಸಿಲುಕಿ, ಸುಮಾರು 45 ನಿಮಿಷಗಳ ಕಾಲ ನೀರಿನೊಂದಿಗೆ ಹೋರಾಡಿದ್ದಾರೆ. ಲೈಫ್ ಗಾರ್ಡ್ ಸಿಬಂದಿ ಅಪಾಯ ಲೆಕ್ಕಿಸದೆ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಇಬ್ಬರನ್ನೂ ರಕ್ಷಿಸಿ ದಡಕ್ಕೆ ತಂದಿದ್ದಾರೆ.


ರಕ್ಷಣೆಗೊಳಗಾದ ಯುವಕರನ್ನು ಬೆಂಗಳೂರಿನ ಮತ್ತಿಕೆರೆಯ ನಿವಾಸಿಗಳಾದ ಪ್ರಸಾದ್ (20) ಮತ್ತು ರಕ್ಷಿತ್ (20) ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ಜೊತೆಗೆ ಪ್ರವಾಸ ಬಂದಿದ್ದ ವೇಳೆ ಸಮುದ್ರಕ್ಕಿಳಿದು ನೀರಾಟಕ್ಕಿಳಿದಿದ್ದರು. ಈ ವೇಳೆ, ಬೃಹತ್ ಗಾತ್ರದ ಅಲೆಯಲ್ಲಿ ಇಬ್ಬರು ಕೂಡ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು.
Two youths rescued after being drifting away from the sea at Panambur in Mangalore.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am