ಬ್ರೇಕಿಂಗ್ ನ್ಯೂಸ್
02-10-21 10:16 pm Mangaluru Correspondent ಕರಾವಳಿ
ಮಂಗಳೂರು, ಅ.2: ಪಣಂಬೂರು ಬೀಚ್ ಗೆ ಆಗಮಿಸಿದ್ದ ಬೆಂಗಳೂರು ಮೂಲದ ಇಬ್ಬರು ಯುವಕರು ಸಮುದ್ರದ ಅಲೆಗಳಿಗೆ ಸಿಲುಕಿ ಅಪಾಯಕ್ಕೀಡಾಗಿದ್ದು ತೀರದಲ್ಲಿದ್ದ ಲೈಫ್ ಗಾರ್ಡ್ ಸಿಬಂದಿ ರಕ್ಷಣೆ ಮಾಡಿದ್ದಾರೆ.
ಯುವಕರಿಬ್ಬರು ಸಮುದ್ರದ ಅಲೆಯಲ್ಲಿ ಸಿಲುಕಿ, ಸುಮಾರು 45 ನಿಮಿಷಗಳ ಕಾಲ ನೀರಿನೊಂದಿಗೆ ಹೋರಾಡಿದ್ದಾರೆ. ಲೈಫ್ ಗಾರ್ಡ್ ಸಿಬಂದಿ ಅಪಾಯ ಲೆಕ್ಕಿಸದೆ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಇಬ್ಬರನ್ನೂ ರಕ್ಷಿಸಿ ದಡಕ್ಕೆ ತಂದಿದ್ದಾರೆ.
ರಕ್ಷಣೆಗೊಳಗಾದ ಯುವಕರನ್ನು ಬೆಂಗಳೂರಿನ ಮತ್ತಿಕೆರೆಯ ನಿವಾಸಿಗಳಾದ ಪ್ರಸಾದ್ (20) ಮತ್ತು ರಕ್ಷಿತ್ (20) ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ಜೊತೆಗೆ ಪ್ರವಾಸ ಬಂದಿದ್ದ ವೇಳೆ ಸಮುದ್ರಕ್ಕಿಳಿದು ನೀರಾಟಕ್ಕಿಳಿದಿದ್ದರು. ಈ ವೇಳೆ, ಬೃಹತ್ ಗಾತ್ರದ ಅಲೆಯಲ್ಲಿ ಇಬ್ಬರು ಕೂಡ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು.
Two youths rescued after being drifting away from the sea at Panambur in Mangalore.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm