ಬ್ರೇಕಿಂಗ್ ನ್ಯೂಸ್
02-10-21 10:16 pm Mangaluru Correspondent ಕರಾವಳಿ
ಮಂಗಳೂರು, ಅ.2: ಪಣಂಬೂರು ಬೀಚ್ ಗೆ ಆಗಮಿಸಿದ್ದ ಬೆಂಗಳೂರು ಮೂಲದ ಇಬ್ಬರು ಯುವಕರು ಸಮುದ್ರದ ಅಲೆಗಳಿಗೆ ಸಿಲುಕಿ ಅಪಾಯಕ್ಕೀಡಾಗಿದ್ದು ತೀರದಲ್ಲಿದ್ದ ಲೈಫ್ ಗಾರ್ಡ್ ಸಿಬಂದಿ ರಕ್ಷಣೆ ಮಾಡಿದ್ದಾರೆ.
ಯುವಕರಿಬ್ಬರು ಸಮುದ್ರದ ಅಲೆಯಲ್ಲಿ ಸಿಲುಕಿ, ಸುಮಾರು 45 ನಿಮಿಷಗಳ ಕಾಲ ನೀರಿನೊಂದಿಗೆ ಹೋರಾಡಿದ್ದಾರೆ. ಲೈಫ್ ಗಾರ್ಡ್ ಸಿಬಂದಿ ಅಪಾಯ ಲೆಕ್ಕಿಸದೆ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಇಬ್ಬರನ್ನೂ ರಕ್ಷಿಸಿ ದಡಕ್ಕೆ ತಂದಿದ್ದಾರೆ.


ರಕ್ಷಣೆಗೊಳಗಾದ ಯುವಕರನ್ನು ಬೆಂಗಳೂರಿನ ಮತ್ತಿಕೆರೆಯ ನಿವಾಸಿಗಳಾದ ಪ್ರಸಾದ್ (20) ಮತ್ತು ರಕ್ಷಿತ್ (20) ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ಜೊತೆಗೆ ಪ್ರವಾಸ ಬಂದಿದ್ದ ವೇಳೆ ಸಮುದ್ರಕ್ಕಿಳಿದು ನೀರಾಟಕ್ಕಿಳಿದಿದ್ದರು. ಈ ವೇಳೆ, ಬೃಹತ್ ಗಾತ್ರದ ಅಲೆಯಲ್ಲಿ ಇಬ್ಬರು ಕೂಡ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು.
Two youths rescued after being drifting away from the sea at Panambur in Mangalore.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm