ಬ್ರೇಕಿಂಗ್ ನ್ಯೂಸ್
04-10-21 03:51 pm Mangaluru Correspondent ಕರಾವಳಿ
ಸುಳ್ಯ, ಅ.4: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೊನೆಗೂ ವಾರಂಟ್ ಪ್ರಕರಣದಲ್ಲಿ ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ. ಅ.5ರಂದು ಬೆಳಗ್ಗೆ 11.30ಕ್ಕೆ ಸುಳ್ಯ ನ್ಯಾಯಾಲಯಕ್ಕೆ ಸ್ವತಃ ಡಿಕೆಶಿ ಹಾಜರಾಗಲಿದ್ದು, ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಲಿದ್ದಾರೆ.
ಸಾಯಿ ಗಿರಿಧರ್ ರೈ ಎಂಬವರು ಸುಳ್ಯದಲ್ಲಿ ವಿದ್ಯುತ್ ಕೈಕೊಡುತ್ತಿದ್ದ ಬಗ್ಗೆ ಆರು ವರ್ಷಗಳ ಹಿಂದೆ ಆಗಿನ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಗೆ ಫೋನ್ ಮಾಡಿ ಬೈದಿದ್ದರು. ಆನಂತರ, ಸಚಿವ ಡಿಕೆಶಿ ಸುಳ್ಯ ಎಇ ಮೂಲಕ ಗಿರಿಧರ್ ರೈ ವಿರುದ್ಧ ಪೊಲೀಸ್ ಕೇಸು ದಾಖಲಿಸಿದ್ದರು. ಪ್ರಕರಣ ಈಗ ಸುಳ್ಯ ನ್ಯಾಯಾಲಯದಲ್ಲಿದ್ದು, ನ್ಯಾಯಾಧೀಶರು ಸಾಕ್ಷಿದಾರ ಡಿಕೆಶಿಗೆ ಕೋರ್ಟಿಗೆ ಹಾಜರಾಗಿ ಹೇಳಿಕೆ ನೀಡುವಂತೆ ವಾರಂಟ್ ನೀಡಿದ್ದರು. ಮೂರು ಬಾರಿ ವಾರಂಟ್ ನೀಡಿದರೂ, ಕೋರ್ಟಿಗೆ ಹಾಜರಾಗದೆ ತಪ್ಪಿಸಿಕೊಂಡಿದ್ದರಿಂದ ನ್ಯಾಯಾಧೀಶರು ಗರಂ ಆಗಿದ್ದರು.
ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಲೇ ಎಚ್ಚೆತ್ತ ಡಿಕೆಶಿ, ಅ.5ರಂದು ಸುಳ್ಯ ನ್ಯಾಯಾಲಯಕ್ಕ ಹಾಜರಾಗಲು ನಿರ್ಧರಿಸಿದ್ದಾರೆ. ಇದರ ಜೊತೆಗೆ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದು ಹೋಗಲು ಪ್ಲಾನ್ ಹಾಕಿದ್ದಾರೆ. ಬೆಂಗಳೂರಿನಿಂದ ಬೆಳಗ್ಗೆ ಎಂಟುಪ ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರಲಿರುವ ಡಿಕೆಶಿ, ಅಲ್ಲಿಂದ ರಸ್ತೆ ಮೂಲಕ ಸುಳ್ಯಕ್ಕೆ ತೆರಳಲಿದ್ದಾರೆ. ಆನಂತರ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಲಿದ್ದು ಮಧ್ಯಾಹ್ನ ಪೂಜೆ ಬಳಿಕ ಮೂರು ಗಂಟೆಗೆ ಅಲ್ಲಿಂದ ನಿರ್ಗಮಿಸಿ ಸಂಜೆ 5 ಗಂಟೆಗೆ ಮಂಗಳೂರು ತಲುಪಲಿದ್ದಾರೆ. ರಾತ್ರಿ ಎಂಟು ಗಂಟೆ ವಿಮಾನದಲ್ಲಿ ಮರಳಿ ಬೆಂಗಳೂರಿಗೆ ತೆರಳಲಿದ್ದಾರೆ.
Karnataka Pradesh Congress Committee (KPCC) president D K Shivakumar will attend a court hearing at 11.30 am on October 5 as a witness with regards to a telephonic conversation case that was held between him and Sai Giridhar, a resident of Bellare six years ago.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm