ಬ್ರೇಕಿಂಗ್ ನ್ಯೂಸ್
05-10-21 02:29 pm Mangaluru Correspondent ಕರಾವಳಿ
ಮಂಗಳೂರು, ಅ.5: ಅತಿ ವೇಗದಿಂದ ಬೈಕ್ ಚಲಾಯಿಸುತ್ತಿದ್ದ ಯುವಕನಿಗೆ ಮೀನಿನ ಲಾರಿ ಡಿಕ್ಕಿಯಾಗಿ ಆತ ಸ್ಥಳದಲ್ಲೇ ಸಾವು ಕಂಡ ಘಟನೆ ನಗರದ ಜಪ್ಪಿನಮೊಗರು ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ಉರ್ವಾ ಸ್ಟೋರ್ ನಿವಾಸಿ ನವೀನ್ ಕುಮಾರ್ (20) ಮೃತ ಯುವಕ. ಒಂದು ತಿಂಗಳ ಹಿಂದಷ್ಟೇ ಯಮಾಹ ಎಂಟಿ 15 ಹೆಸರಿನ ಹೊಸ ಮಾದರಿಯ ಬೈಕನ್ನು ಖರೀದಿಸಿದ್ದ ನವೀನ್ ಕುಮಾರ್ ನೇತ್ರಾವತಿ ಸೇತುವೆಯ ಕಡೆಯಿಂದ ಎಕ್ಕೂರು ಕಡೆಗೆ ಬರುತ್ತಿದ್ದ. ಈ ವೇಳೆ, ತಲಪಾಡಿ ಕಡೆಯಿಂದ ಉಡುಪಿಯತ್ತ ತೆರಳುತ್ತಿದ್ದ ಮೀನಿನ ಲಾರಿ ಡಿಕ್ಕಿಯಾಗಿದ್ದು, ಬೈಕಿನಲ್ಲಿ ಸಾಗುತ್ತಿದ್ದ ನವೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.


ಉರ್ವಾ ಸ್ಟೋರ್ ನಿವಾಸಿಯಾಗಿರುವ ನವೀನ್ ಹೆತ್ತವರಿಗೆ ಒಬ್ಬನೇ ಮಗ ಎನ್ನಲಾಗಿದೆ. ತಮಿಳುನಾಡು ಮೂಲದ ಹೆತ್ತವರು ದತ್ತು ಪಡೆದು ಸಾಕಿದ್ದು, ಇದೀಗ ಬೈಕ್ ಹುಚ್ಚಿನಲ್ಲಿ ಸಾವು ಕಾಣುವಂತಾಗಿದೆ. ಒಂದೂವರೆ ವರ್ಷದ ಹಿಂದೆ ನವೀನ್ ಕುಮಾರ್ ಚಲಾಯಿಸುತ್ತಿದ್ದ ಬೈಕ್ ಲಾಲ್ ಬಾಗ್ ನಲ್ಲಿ ಒಬ್ಬ ಮಹಿಳೆಗೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಮಹಿಳೆ ಸಾವು ಕಂಡಿದ್ದು ಈತನ ಮೇಲೆ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Mangalore Accident Fish Truck rams on Two wheeler Youth dies on spot at Urwa.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm