ಬ್ರೇಕಿಂಗ್ ನ್ಯೂಸ್
05-10-21 02:29 pm Mangaluru Correspondent ಕರಾವಳಿ
ಮಂಗಳೂರು, ಅ.5: ಅತಿ ವೇಗದಿಂದ ಬೈಕ್ ಚಲಾಯಿಸುತ್ತಿದ್ದ ಯುವಕನಿಗೆ ಮೀನಿನ ಲಾರಿ ಡಿಕ್ಕಿಯಾಗಿ ಆತ ಸ್ಥಳದಲ್ಲೇ ಸಾವು ಕಂಡ ಘಟನೆ ನಗರದ ಜಪ್ಪಿನಮೊಗರು ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ಉರ್ವಾ ಸ್ಟೋರ್ ನಿವಾಸಿ ನವೀನ್ ಕುಮಾರ್ (20) ಮೃತ ಯುವಕ. ಒಂದು ತಿಂಗಳ ಹಿಂದಷ್ಟೇ ಯಮಾಹ ಎಂಟಿ 15 ಹೆಸರಿನ ಹೊಸ ಮಾದರಿಯ ಬೈಕನ್ನು ಖರೀದಿಸಿದ್ದ ನವೀನ್ ಕುಮಾರ್ ನೇತ್ರಾವತಿ ಸೇತುವೆಯ ಕಡೆಯಿಂದ ಎಕ್ಕೂರು ಕಡೆಗೆ ಬರುತ್ತಿದ್ದ. ಈ ವೇಳೆ, ತಲಪಾಡಿ ಕಡೆಯಿಂದ ಉಡುಪಿಯತ್ತ ತೆರಳುತ್ತಿದ್ದ ಮೀನಿನ ಲಾರಿ ಡಿಕ್ಕಿಯಾಗಿದ್ದು, ಬೈಕಿನಲ್ಲಿ ಸಾಗುತ್ತಿದ್ದ ನವೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.


ಉರ್ವಾ ಸ್ಟೋರ್ ನಿವಾಸಿಯಾಗಿರುವ ನವೀನ್ ಹೆತ್ತವರಿಗೆ ಒಬ್ಬನೇ ಮಗ ಎನ್ನಲಾಗಿದೆ. ತಮಿಳುನಾಡು ಮೂಲದ ಹೆತ್ತವರು ದತ್ತು ಪಡೆದು ಸಾಕಿದ್ದು, ಇದೀಗ ಬೈಕ್ ಹುಚ್ಚಿನಲ್ಲಿ ಸಾವು ಕಾಣುವಂತಾಗಿದೆ. ಒಂದೂವರೆ ವರ್ಷದ ಹಿಂದೆ ನವೀನ್ ಕುಮಾರ್ ಚಲಾಯಿಸುತ್ತಿದ್ದ ಬೈಕ್ ಲಾಲ್ ಬಾಗ್ ನಲ್ಲಿ ಒಬ್ಬ ಮಹಿಳೆಗೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಮಹಿಳೆ ಸಾವು ಕಂಡಿದ್ದು ಈತನ ಮೇಲೆ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Mangalore Accident Fish Truck rams on Two wheeler Youth dies on spot at Urwa.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm