ಬ್ರೇಕಿಂಗ್ ನ್ಯೂಸ್
06-10-21 10:57 am Mangaluru Correspondent ಕರಾವಳಿ
ಮಂಗಳೂರು, ಅ.6: ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನಗರದ ಕಾಲೇಜು ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಣ್ಣೂರು ಜಿಲ್ಲೆಯ ಚೆರುಪ್ಪುಳ ನಿವಾಸಿ ನೀನಾ (21) ಮೃತ ವಿದ್ಯಾರ್ಥಿನಿ. ಕೊಲಾಸೋ ನರ್ಸಿಂಗ್ ಕಾಲೇಜಿನ ಮೊದಲ ವರ್ಷದ ವಿದ್ಯಾರ್ಥಿನಿಯಾಗಿದ್ದ ನೀನಾ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದಳು. ಮಂಗಳವಾರ ಸಂಜೆ ಹಾಸ್ಟೆಲ್ ಕೊಠಡಿಯ ಬಾತ್ ರೂಮಿನಲ್ಲಿ ಈಕೆ ನೇಣು ಬಿಗಿದುಕೊಂಡಿದ್ದಾಳೆ. ನೇಣು ಹಾಕಿದ್ದನ್ನು ನೋಡಿದ ಜೊತೆಗಿದ್ದ ಇನ್ನೊಬ್ಬ ಹುಡುಗಿ ಆಘಾತಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಕೂಡಲೇ ಅಲ್ಲಿನ ಸಿಬಂದಿ ನೇಣು ಕುಣಿಕೆಯಿಂದ ತೆಗೆದು ನೀನಾ ಮತ್ತು ಪ್ರಜ್ಞೆ ಕಳಕೊಂಡಿದ್ದ ಇನ್ನೊಬ್ಬ ಹುಡುಗಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ನೀನಾ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಆತ್ಮಹತ್ಯೆಗೆ ಹಾಸ್ಟೆಲ್ ನಲ್ಲಿ ನೀಡುತ್ತಿದ್ದ ಮಾನಸಿಕ ಕಿರುಕುಳವೇ ಕಾರಣ ಎಂದು ಇತರ ವಿದ್ಯಾರ್ಥಿಗಳು ದೂರಿದ್ದಾರೆ. ಮನೆಯವರ ಜೊತೆ ಮಾತನಾಡುವುದಕ್ಕೆ, ಮೊಬೈಲ್ ಬಳಕೆ ಮಾಡುವುದಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಕಾಲೇಜು ಆಡಳಿತಕ್ಕೆ ಕೇರಳದಿಂದ ವಿದ್ಯಾರ್ಥಿಗಳನ್ನು ಪೂರೈಸುವ ಏಜಂಟ್ ಒಬ್ಬ ಹಾಸ್ಟೆಲ್ ನಡೆಸುತ್ತಿದ್ದ ಎನ್ನಲಾಗುತ್ತಿದೆ. ಆತ ಕೂಡ ಕೇರಳ ಮೂಲದ ವ್ಯಕ್ತಿಯೇ ಆಗಿದ್ದು ವಿದ್ಯಾರ್ಥಿಗಳಿಗೆ ನಿರ್ಬಂಧ ನೆಪದಲ್ಲಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎಂದು ದೂರಿದ್ದಾರೆ.
ವಿದ್ಯಾರ್ಥಿನಿ ನೀನಾ ಡೈರಿ ಬರೆಯುವ ಅಭ್ಯಾಸ ಹೊಂದಿದ್ದು ಈ ಬಗ್ಗೆ ಡೈರಿಯಲ್ಲಿ ಬರೆದುಕೊಂಡಿದ್ದಾಳೆ ಎನ್ನಲಾಗಿದೆ. ಆತ್ಮಹತ್ಯೆ ಬಗ್ಗೆ ಡೆತ್ ನೋಟ್ ರೂಪದಲ್ಲಿ ಅದರಲ್ಲಿ ಬರೆದಿದ್ದಾಳೆಯೇ ಎಂಬುದು ತಿಳಿದುಬಂದಿಲ್ಲ.
Mangalore Colaco nursing college student commits suicide in hostel Mental torture by officials suspected. The deceased has been identified as Neena (21) resident of Kannur.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm