ಬ್ರೇಕಿಂಗ್ ನ್ಯೂಸ್
08-10-21 06:31 pm Headline Karnataka News Network ಕರಾವಳಿ
ಮಂಗಳೂರು, ಅ.8 :ಹಿಂದು ಜನಜಾಗೃತಿ ನೆಪದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಚೈತ್ರಾ ಕುಂದಾಪುರ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅಕ್ಟೋಬರ್ 4ರಂದು ಸುರತ್ಕಲ್ನಲ್ಲಿ ಬಜರಂಗದಳ, ದುರ್ಗಾವಾಹಿನಿಯಿಂದ ಆಯೋಜಿಸಲಾಗಿದ್ದ ಜನ ಜಾಗೃತಿ ಸಭೆಯಲ್ಲಿ ಚೈತ್ರಾ ಪ್ರಚೋದನಕಾರಿ ಭಾಷಣ ಮಾಡಿದ್ದನ್ನು ವಿರೋಧಿಸಿ ಹಲವು ಸಂಘಟನೆಗಳು ಆಕ್ಷೇಪಿಸಿ ದೂರು ನೀಡಿದ್ದರು. ಅಬ್ದುಲ್ ಖಾದರ್ ಎಂಬವರು ಮುಸ್ಲಿಂ ಸಮುದಾಯವನ್ನು ಅವಹೇಳನಗೈದು ನೀಡಿರುವ ಹೇಳಿಕೆ ಆಧರಿಸಿ ದೂರು ನೀಡಿದ್ದರು. ಅಬ್ದುಲ್ ಖಾದರ್ ದೂರನ್ನು ಪರಿಗಣಿಸಿ ಪೊಲೀಸರು ಐಪಿಸಿ ಸೆಕ್ಷನ್ 153 ಎ ಮತ್ತು 505/2 ಅಡಿ ಕೇಸು ದಾಖಲಿಸಿದ್ದಾರೆ. ಇವರೆಡು ಸೆಕ್ಷನ್ ಗಳೂ ಸ್ಟೇಶನ್ ಜಾಮೀನು ರಹಿತ ಆಗಿದ್ದು ಪೊಲೀಸರು ವಶಕ್ಕೆ ಪಡೆದು ಕೋರ್ಟಿಗೆ ಹಾಜರು ಪಡಿಸಬೇಕಾಗುತ್ತದೆ.
ಬ್ಯಾರಿಗಳು ಮೀನು ಮಾರುವವರು, ನಮ್ಮ ಅನ್ನ ತಿಂದು ಜೀವಿಸಲು ಎಷ್ಟು ಅಹಂಕಾರ. ಬಜರಂಗದಳ ಕಾರ್ಯಕರ್ತರು ಮನಸ್ಸು ಮಾಡಿದರೆ ಎರಡು ದಿನದಲ್ಲಿ ಎಲ್ಲಾ ಮುಸ್ಲಿಮ್ ಹೆಣ್ಣು ಮಕ್ಕಳನ್ನು ಹಿಂದು ಧರ್ಮಕ್ಕೆ ಮತಾಂತರ ಮಾಡುತ್ತೇವೆ. ಅಲ್ಲದೆ, ಮುಸ್ಲಿಂ ಹೆಣ್ಣು ಮಕ್ಕಳನ್ನು ಬುರ್ಖಾ ತೆಗೆಸಿ ಕುಂಕುಮ ಇಟ್ಟು ಮತಾಂತರಿಸುತ್ತೇವೆ ಎಂದು ಚೈತ್ರಾ ಕುಂದಾಪುರ ಭಾಷಣದಲ್ಲಿ ಹೇಳಿಕೆ ನೀಡಿದ್ದು ಒಂದು ಧರ್ಮವನ್ನು ಅವಹೇಳನ ಮಾಡಿದಂತೆ ಎಂಬುದಾಗಿ ಪರಿಗಣಿಸಿ, ಪೊಲೀಸರು ಕಾನೂನು ತಜ್ಞರಿಂದ ಅಭಿಪ್ರಾಯ ಪಡೆದು ಪ್ರಕರಣ ದಾಖಲಿಸಿದ್ದಾರೆ.
An FIR was lodged at the Suratkal station against Chaitra Kundapur on charges of making provocative speech.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm