ಬ್ರೇಕಿಂಗ್ ನ್ಯೂಸ್
08-10-21 06:31 pm Headline Karnataka News Network ಕರಾವಳಿ
ಮಂಗಳೂರು, ಅ.8 :ಹಿಂದು ಜನಜಾಗೃತಿ ನೆಪದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಚೈತ್ರಾ ಕುಂದಾಪುರ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅಕ್ಟೋಬರ್ 4ರಂದು ಸುರತ್ಕಲ್ನಲ್ಲಿ ಬಜರಂಗದಳ, ದುರ್ಗಾವಾಹಿನಿಯಿಂದ ಆಯೋಜಿಸಲಾಗಿದ್ದ ಜನ ಜಾಗೃತಿ ಸಭೆಯಲ್ಲಿ ಚೈತ್ರಾ ಪ್ರಚೋದನಕಾರಿ ಭಾಷಣ ಮಾಡಿದ್ದನ್ನು ವಿರೋಧಿಸಿ ಹಲವು ಸಂಘಟನೆಗಳು ಆಕ್ಷೇಪಿಸಿ ದೂರು ನೀಡಿದ್ದರು. ಅಬ್ದುಲ್ ಖಾದರ್ ಎಂಬವರು ಮುಸ್ಲಿಂ ಸಮುದಾಯವನ್ನು ಅವಹೇಳನಗೈದು ನೀಡಿರುವ ಹೇಳಿಕೆ ಆಧರಿಸಿ ದೂರು ನೀಡಿದ್ದರು. ಅಬ್ದುಲ್ ಖಾದರ್ ದೂರನ್ನು ಪರಿಗಣಿಸಿ ಪೊಲೀಸರು ಐಪಿಸಿ ಸೆಕ್ಷನ್ 153 ಎ ಮತ್ತು 505/2 ಅಡಿ ಕೇಸು ದಾಖಲಿಸಿದ್ದಾರೆ. ಇವರೆಡು ಸೆಕ್ಷನ್ ಗಳೂ ಸ್ಟೇಶನ್ ಜಾಮೀನು ರಹಿತ ಆಗಿದ್ದು ಪೊಲೀಸರು ವಶಕ್ಕೆ ಪಡೆದು ಕೋರ್ಟಿಗೆ ಹಾಜರು ಪಡಿಸಬೇಕಾಗುತ್ತದೆ.
ಬ್ಯಾರಿಗಳು ಮೀನು ಮಾರುವವರು, ನಮ್ಮ ಅನ್ನ ತಿಂದು ಜೀವಿಸಲು ಎಷ್ಟು ಅಹಂಕಾರ. ಬಜರಂಗದಳ ಕಾರ್ಯಕರ್ತರು ಮನಸ್ಸು ಮಾಡಿದರೆ ಎರಡು ದಿನದಲ್ಲಿ ಎಲ್ಲಾ ಮುಸ್ಲಿಮ್ ಹೆಣ್ಣು ಮಕ್ಕಳನ್ನು ಹಿಂದು ಧರ್ಮಕ್ಕೆ ಮತಾಂತರ ಮಾಡುತ್ತೇವೆ. ಅಲ್ಲದೆ, ಮುಸ್ಲಿಂ ಹೆಣ್ಣು ಮಕ್ಕಳನ್ನು ಬುರ್ಖಾ ತೆಗೆಸಿ ಕುಂಕುಮ ಇಟ್ಟು ಮತಾಂತರಿಸುತ್ತೇವೆ ಎಂದು ಚೈತ್ರಾ ಕುಂದಾಪುರ ಭಾಷಣದಲ್ಲಿ ಹೇಳಿಕೆ ನೀಡಿದ್ದು ಒಂದು ಧರ್ಮವನ್ನು ಅವಹೇಳನ ಮಾಡಿದಂತೆ ಎಂಬುದಾಗಿ ಪರಿಗಣಿಸಿ, ಪೊಲೀಸರು ಕಾನೂನು ತಜ್ಞರಿಂದ ಅಭಿಪ್ರಾಯ ಪಡೆದು ಪ್ರಕರಣ ದಾಖಲಿಸಿದ್ದಾರೆ.
An FIR was lodged at the Suratkal station against Chaitra Kundapur on charges of making provocative speech.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm