ಬ್ರೇಕಿಂಗ್ ನ್ಯೂಸ್
08-10-21 06:31 pm Headline Karnataka News Network ಕರಾವಳಿ
ಮಂಗಳೂರು, ಅ.8 :ಹಿಂದು ಜನಜಾಗೃತಿ ನೆಪದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಚೈತ್ರಾ ಕುಂದಾಪುರ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅಕ್ಟೋಬರ್ 4ರಂದು ಸುರತ್ಕಲ್ನಲ್ಲಿ ಬಜರಂಗದಳ, ದುರ್ಗಾವಾಹಿನಿಯಿಂದ ಆಯೋಜಿಸಲಾಗಿದ್ದ ಜನ ಜಾಗೃತಿ ಸಭೆಯಲ್ಲಿ ಚೈತ್ರಾ ಪ್ರಚೋದನಕಾರಿ ಭಾಷಣ ಮಾಡಿದ್ದನ್ನು ವಿರೋಧಿಸಿ ಹಲವು ಸಂಘಟನೆಗಳು ಆಕ್ಷೇಪಿಸಿ ದೂರು ನೀಡಿದ್ದರು. ಅಬ್ದುಲ್ ಖಾದರ್ ಎಂಬವರು ಮುಸ್ಲಿಂ ಸಮುದಾಯವನ್ನು ಅವಹೇಳನಗೈದು ನೀಡಿರುವ ಹೇಳಿಕೆ ಆಧರಿಸಿ ದೂರು ನೀಡಿದ್ದರು. ಅಬ್ದುಲ್ ಖಾದರ್ ದೂರನ್ನು ಪರಿಗಣಿಸಿ ಪೊಲೀಸರು ಐಪಿಸಿ ಸೆಕ್ಷನ್ 153 ಎ ಮತ್ತು 505/2 ಅಡಿ ಕೇಸು ದಾಖಲಿಸಿದ್ದಾರೆ. ಇವರೆಡು ಸೆಕ್ಷನ್ ಗಳೂ ಸ್ಟೇಶನ್ ಜಾಮೀನು ರಹಿತ ಆಗಿದ್ದು ಪೊಲೀಸರು ವಶಕ್ಕೆ ಪಡೆದು ಕೋರ್ಟಿಗೆ ಹಾಜರು ಪಡಿಸಬೇಕಾಗುತ್ತದೆ.
ಬ್ಯಾರಿಗಳು ಮೀನು ಮಾರುವವರು, ನಮ್ಮ ಅನ್ನ ತಿಂದು ಜೀವಿಸಲು ಎಷ್ಟು ಅಹಂಕಾರ. ಬಜರಂಗದಳ ಕಾರ್ಯಕರ್ತರು ಮನಸ್ಸು ಮಾಡಿದರೆ ಎರಡು ದಿನದಲ್ಲಿ ಎಲ್ಲಾ ಮುಸ್ಲಿಮ್ ಹೆಣ್ಣು ಮಕ್ಕಳನ್ನು ಹಿಂದು ಧರ್ಮಕ್ಕೆ ಮತಾಂತರ ಮಾಡುತ್ತೇವೆ. ಅಲ್ಲದೆ, ಮುಸ್ಲಿಂ ಹೆಣ್ಣು ಮಕ್ಕಳನ್ನು ಬುರ್ಖಾ ತೆಗೆಸಿ ಕುಂಕುಮ ಇಟ್ಟು ಮತಾಂತರಿಸುತ್ತೇವೆ ಎಂದು ಚೈತ್ರಾ ಕುಂದಾಪುರ ಭಾಷಣದಲ್ಲಿ ಹೇಳಿಕೆ ನೀಡಿದ್ದು ಒಂದು ಧರ್ಮವನ್ನು ಅವಹೇಳನ ಮಾಡಿದಂತೆ ಎಂಬುದಾಗಿ ಪರಿಗಣಿಸಿ, ಪೊಲೀಸರು ಕಾನೂನು ತಜ್ಞರಿಂದ ಅಭಿಪ್ರಾಯ ಪಡೆದು ಪ್ರಕರಣ ದಾಖಲಿಸಿದ್ದಾರೆ.
An FIR was lodged at the Suratkal station against Chaitra Kundapur on charges of making provocative speech.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm