ಬ್ರೇಕಿಂಗ್ ನ್ಯೂಸ್
08-10-21 06:31 pm Headline Karnataka News Network ಕರಾವಳಿ
ಮಂಗಳೂರು, ಅ.8 :ಹಿಂದು ಜನಜಾಗೃತಿ ನೆಪದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಚೈತ್ರಾ ಕುಂದಾಪುರ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅಕ್ಟೋಬರ್ 4ರಂದು ಸುರತ್ಕಲ್ನಲ್ಲಿ ಬಜರಂಗದಳ, ದುರ್ಗಾವಾಹಿನಿಯಿಂದ ಆಯೋಜಿಸಲಾಗಿದ್ದ ಜನ ಜಾಗೃತಿ ಸಭೆಯಲ್ಲಿ ಚೈತ್ರಾ ಪ್ರಚೋದನಕಾರಿ ಭಾಷಣ ಮಾಡಿದ್ದನ್ನು ವಿರೋಧಿಸಿ ಹಲವು ಸಂಘಟನೆಗಳು ಆಕ್ಷೇಪಿಸಿ ದೂರು ನೀಡಿದ್ದರು. ಅಬ್ದುಲ್ ಖಾದರ್ ಎಂಬವರು ಮುಸ್ಲಿಂ ಸಮುದಾಯವನ್ನು ಅವಹೇಳನಗೈದು ನೀಡಿರುವ ಹೇಳಿಕೆ ಆಧರಿಸಿ ದೂರು ನೀಡಿದ್ದರು. ಅಬ್ದುಲ್ ಖಾದರ್ ದೂರನ್ನು ಪರಿಗಣಿಸಿ ಪೊಲೀಸರು ಐಪಿಸಿ ಸೆಕ್ಷನ್ 153 ಎ ಮತ್ತು 505/2 ಅಡಿ ಕೇಸು ದಾಖಲಿಸಿದ್ದಾರೆ. ಇವರೆಡು ಸೆಕ್ಷನ್ ಗಳೂ ಸ್ಟೇಶನ್ ಜಾಮೀನು ರಹಿತ ಆಗಿದ್ದು ಪೊಲೀಸರು ವಶಕ್ಕೆ ಪಡೆದು ಕೋರ್ಟಿಗೆ ಹಾಜರು ಪಡಿಸಬೇಕಾಗುತ್ತದೆ.
ಬ್ಯಾರಿಗಳು ಮೀನು ಮಾರುವವರು, ನಮ್ಮ ಅನ್ನ ತಿಂದು ಜೀವಿಸಲು ಎಷ್ಟು ಅಹಂಕಾರ. ಬಜರಂಗದಳ ಕಾರ್ಯಕರ್ತರು ಮನಸ್ಸು ಮಾಡಿದರೆ ಎರಡು ದಿನದಲ್ಲಿ ಎಲ್ಲಾ ಮುಸ್ಲಿಮ್ ಹೆಣ್ಣು ಮಕ್ಕಳನ್ನು ಹಿಂದು ಧರ್ಮಕ್ಕೆ ಮತಾಂತರ ಮಾಡುತ್ತೇವೆ. ಅಲ್ಲದೆ, ಮುಸ್ಲಿಂ ಹೆಣ್ಣು ಮಕ್ಕಳನ್ನು ಬುರ್ಖಾ ತೆಗೆಸಿ ಕುಂಕುಮ ಇಟ್ಟು ಮತಾಂತರಿಸುತ್ತೇವೆ ಎಂದು ಚೈತ್ರಾ ಕುಂದಾಪುರ ಭಾಷಣದಲ್ಲಿ ಹೇಳಿಕೆ ನೀಡಿದ್ದು ಒಂದು ಧರ್ಮವನ್ನು ಅವಹೇಳನ ಮಾಡಿದಂತೆ ಎಂಬುದಾಗಿ ಪರಿಗಣಿಸಿ, ಪೊಲೀಸರು ಕಾನೂನು ತಜ್ಞರಿಂದ ಅಭಿಪ್ರಾಯ ಪಡೆದು ಪ್ರಕರಣ ದಾಖಲಿಸಿದ್ದಾರೆ.
An FIR was lodged at the Suratkal station against Chaitra Kundapur on charges of making provocative speech.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm