ಬ್ರೇಕಿಂಗ್ ನ್ಯೂಸ್
10-09-20 10:51 pm Puttur Correspondent ಕರಾವಳಿ
ಮಂಗಳೂರು, ಸಪ್ಟೆಂಬರ್ 10: ಯಾದವ ಸಭಾ ಪ್ರಾದೇಶಿಕ ಸಮಿತಿ ಆರ್ಲಪದವು ಇದರ ಆಶ್ರಯದಲ್ಲಿ 14 ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ಗೋಪಾಲಕೃಷ್ಣ ಅಡಿಗ ನೇತೃತ್ವದಲ್ಲಿ ಧಾರ್ಮಿಕ ವಿಧಿ ನೆರವೇರಿತು.
ಪೂಜೆಯ ಬಳಿಕ ಶ್ರೀ ಕೃಷ್ಣ ವೇಷ ಪೋಟೋ ಸ್ಪರ್ಧೆ 2020 ರ ಬಹುಮಾನ ವಿತರಣೆ ಕಾರ್ಯಕ್ರಮವು ತಾಲೂಕು ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಬೋರ್ಕರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕರಾದ ಹೇಮನಾಥ ಶೆಟ್ಟಿ ಕಾವು ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ದಿವ್ಯನಾಥ್ ಶೆಟ್ಟಿ ಕಾವು, ಸದಾಶಿವ ರೈ ಸೂರಂಬೈಲು, ಶ್ರೀ ರವೀಂದ್ರ ಭಂಡಾರಿ ಬೈಕ್ರೋಡ್, ಮಾಜಿ ಸೈನಿಕರಾದ ಪುಷ್ಪರಾಜ್ ಶೆಟ್ಟಿ ಕೋಟೆ, ಉಪೇಂದ್ರ ಬಲ್ಯಾಯ, ಬಾಬು ರೈ ಕೋಟೆ ಯಾದವ ಸಭಾ ಪ್ರಾದೇಶಿಕ ಸಮಿತಿಯ ಅಧ್ಯಕ್ಷರಾದ ವಿಜಯ ಮಣಿಯಾಣಿ ಭರಣ್ಯ ಉಪಸ್ಥಿತರಿದ್ದರು.

ಶ್ರೀಕೃಷ್ಣ ವೇಷ ಪೋಟೋ ಸ್ಪರ್ಧೆಯಲ್ಲಿ ಪಾಣಾಜೆ ಹಾಗೂ ಬೆಟ್ಟಂಪಾಡಿ ವ್ಯಾಪ್ತಿಯ 68 ಮಕ್ಕಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮಾ.ಅಕ್ಷಜ್.ಪಿ.ಶೆಟ್ಟಿ, ದ್ವಿತೀಯ ಸ್ಥಾನ ಮಾ.ಮಯಾಂಕ್ ಜೆ.ಕೆ ರೈ, ತೃತೀಯ ಸ್ಥಾನ ಗೃತಿಕಾ ಎಂ.ಎಸ್ ಪಡೆದುಕೊಂಡರು. ತೀರ್ಪುಗಾರರಾಗಿ ಕೊಯ್ಯೂರು ಪದವಿಪೂರ್ವ ಕಾಲೇಜಿನ ಉಪನ್ಯಾಸಕಾರಾದ ಬಾಲಕೃಷ್ಣ ಬೇರಿಕೆ, ಚಿತ್ರಕಲಾವಿದರಾದ ಯೊಗೀಶ್ ಕಡಂದೇಲು ಹಾಗೂ ಶಿಲ್ಪಿಯಾದ ಡಾ. ಮೋಹನ್ ಜಿ.ಎಸ್ ಸಹಕರಿಸಿದರು. ಕಾರ್ಯಕ್ರಮದಲ್ಲಿ ಮೇಶಾ ಪ್ರಿಂಟರ್ಸ್ ನ ಮಾಲಕರಾದ ಗಂಗಾಧರ್ ಇವರನ್ನು ಸನ್ಮಾನಿಸಲಾಯಿತು.
ಪುತ್ತೂರು ಯಾದವ ಸಭಾ ಯುವ ವೇದಿಕೆ ಅಧ್ಯಕ್ಷರಾದ ಶ್ರೀಹರಿ ಪಾಣಾಜೆ ಸ್ವಾಗತಿಸಿ ಪ್ರಕಾಶ್ ಕುಲಾಲ್ ವಂದಿಸಿದರು. ಶ್ರೀ ಪ್ರಸಾದ್ ಪಾಣಾಜೆ ಕಾರ್ಯಕ್ರಮ ನಿರೂಪಿಸಿದರು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am