ಬ್ರೇಕಿಂಗ್ ನ್ಯೂಸ್
10-09-20 10:51 pm Puttur Correspondent ಕರಾವಳಿ
ಮಂಗಳೂರು, ಸಪ್ಟೆಂಬರ್ 10: ಯಾದವ ಸಭಾ ಪ್ರಾದೇಶಿಕ ಸಮಿತಿ ಆರ್ಲಪದವು ಇದರ ಆಶ್ರಯದಲ್ಲಿ 14 ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ಗೋಪಾಲಕೃಷ್ಣ ಅಡಿಗ ನೇತೃತ್ವದಲ್ಲಿ ಧಾರ್ಮಿಕ ವಿಧಿ ನೆರವೇರಿತು.
ಪೂಜೆಯ ಬಳಿಕ ಶ್ರೀ ಕೃಷ್ಣ ವೇಷ ಪೋಟೋ ಸ್ಪರ್ಧೆ 2020 ರ ಬಹುಮಾನ ವಿತರಣೆ ಕಾರ್ಯಕ್ರಮವು ತಾಲೂಕು ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಬೋರ್ಕರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕರಾದ ಹೇಮನಾಥ ಶೆಟ್ಟಿ ಕಾವು ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ದಿವ್ಯನಾಥ್ ಶೆಟ್ಟಿ ಕಾವು, ಸದಾಶಿವ ರೈ ಸೂರಂಬೈಲು, ಶ್ರೀ ರವೀಂದ್ರ ಭಂಡಾರಿ ಬೈಕ್ರೋಡ್, ಮಾಜಿ ಸೈನಿಕರಾದ ಪುಷ್ಪರಾಜ್ ಶೆಟ್ಟಿ ಕೋಟೆ, ಉಪೇಂದ್ರ ಬಲ್ಯಾಯ, ಬಾಬು ರೈ ಕೋಟೆ ಯಾದವ ಸಭಾ ಪ್ರಾದೇಶಿಕ ಸಮಿತಿಯ ಅಧ್ಯಕ್ಷರಾದ ವಿಜಯ ಮಣಿಯಾಣಿ ಭರಣ್ಯ ಉಪಸ್ಥಿತರಿದ್ದರು.

ಶ್ರೀಕೃಷ್ಣ ವೇಷ ಪೋಟೋ ಸ್ಪರ್ಧೆಯಲ್ಲಿ ಪಾಣಾಜೆ ಹಾಗೂ ಬೆಟ್ಟಂಪಾಡಿ ವ್ಯಾಪ್ತಿಯ 68 ಮಕ್ಕಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮಾ.ಅಕ್ಷಜ್.ಪಿ.ಶೆಟ್ಟಿ, ದ್ವಿತೀಯ ಸ್ಥಾನ ಮಾ.ಮಯಾಂಕ್ ಜೆ.ಕೆ ರೈ, ತೃತೀಯ ಸ್ಥಾನ ಗೃತಿಕಾ ಎಂ.ಎಸ್ ಪಡೆದುಕೊಂಡರು. ತೀರ್ಪುಗಾರರಾಗಿ ಕೊಯ್ಯೂರು ಪದವಿಪೂರ್ವ ಕಾಲೇಜಿನ ಉಪನ್ಯಾಸಕಾರಾದ ಬಾಲಕೃಷ್ಣ ಬೇರಿಕೆ, ಚಿತ್ರಕಲಾವಿದರಾದ ಯೊಗೀಶ್ ಕಡಂದೇಲು ಹಾಗೂ ಶಿಲ್ಪಿಯಾದ ಡಾ. ಮೋಹನ್ ಜಿ.ಎಸ್ ಸಹಕರಿಸಿದರು. ಕಾರ್ಯಕ್ರಮದಲ್ಲಿ ಮೇಶಾ ಪ್ರಿಂಟರ್ಸ್ ನ ಮಾಲಕರಾದ ಗಂಗಾಧರ್ ಇವರನ್ನು ಸನ್ಮಾನಿಸಲಾಯಿತು.
ಪುತ್ತೂರು ಯಾದವ ಸಭಾ ಯುವ ವೇದಿಕೆ ಅಧ್ಯಕ್ಷರಾದ ಶ್ರೀಹರಿ ಪಾಣಾಜೆ ಸ್ವಾಗತಿಸಿ ಪ್ರಕಾಶ್ ಕುಲಾಲ್ ವಂದಿಸಿದರು. ಶ್ರೀ ಪ್ರಸಾದ್ ಪಾಣಾಜೆ ಕಾರ್ಯಕ್ರಮ ನಿರೂಪಿಸಿದರು.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm