ಬ್ರೇಕಿಂಗ್ ನ್ಯೂಸ್
09-10-21 03:51 pm Mangalore Reporter ಕರಾವಳಿ
ಉಳ್ಳಾಲ, ಅ.9 : ಕಾಶ್ಮೀರದಲ್ಲಿ ಹಿಂದುಗಳ ಹತ್ಯೆ ಮತ್ತು ಹಿಂಸಾಚಾರವನ್ನ ಖಂಡಿಸಿ ವಿಶ್ವ ಹಿಂದು ಪರಿಷತ್, ಬಜರಂಗದಳ ಉಳ್ಳಾಲ ಪ್ರಖಂಡದ ವತಿಯಿಂದ ತೊಕ್ಕೊಟ್ಟಿನಲ್ಲಿ ಜಿಹಾದಿ ಪ್ರತಿಕೃತಿಯನ್ನ ದಹಿಸಿ ಪ್ರತಿಭಟನೆ ನಡೆಸಲಾಯಿತು.
ಹಿಂದು ಸಂಘಟನೆ ಮುಖಂಡ ಆಶಿಕ್ ಮಾಡೂರು ಮಾತನಾಡಿ, ಕಾಶ್ಮೀರದಲ್ಲಿ ಆರ್ಟಿಕಲ್ 370 ಕಾಯ್ದೆಯನ್ನ ರದ್ದು ಮಾಡಿದ ಪರಿಣಾಮ ಪಾಕಿಸ್ಥಾನಿ ಜಿಹಾದಿಗಳು, ಕಾಶ್ಮೀರದ ಮುಸ್ಲಿಂ ಮೂಲಭೂತವಾದಿಗಳಲ್ಲಿ ನಡುಕ ಹುಟ್ಟಿದೆ. ಅದಕ್ಕಾಗಿ ಈಗ ಅಲ್ಲಿನ ಹಿಂದುಗಳನ್ನ ಹುಡುಕಿ ಹತ್ಯೆ ಮಾಡುತ್ತಿದ್ದಾರೆ. ಕಾಶ್ಮೀರಿ ಪಂಡಿತರಿಗೆ ವಿಶ್ವ ಹಿಂದು ಪರಿಷತ್ ಬಜರಂಗದಳ ಸದಾ ನೈತಿಕ ಬೆಂಬಲ ನೀಡುತ್ತದೆ. ಎಂಬತ್ತು ಶೇಕಡ ಹಿಂದೂಗಳು ಜಾತಿ ಭೇದ ಮರೆತು ಒಂದಾಗಿ ಜಿಹಾದಿಗಳ ವಿರುದ್ಧ ಸೆಟೆದು ನಿಂತರೆ ಭಾರತದಲ್ಲಿ ನೆಲೆಸುವ ಪ್ರತಿಯೊಬ್ಬರೂ ವಂದೇ ಮಾತರಂ, ಜೈ ಶ್ರೀರಾಂ ಹೇಳಲೇಬೇಕಾದ ಕಾಲ ಬರುತ್ತದೆ ಎಂದರು.

ಭಾರತ ಸ್ವಾತಂತ್ರ್ಯಗೊಂಡ ಸಂದರ್ಭದಲ್ಲಿ ಪಾಕಿಸ್ಥಾನ, ಭಾರತ ಎಂದು ದೇಶವನ್ನ ವಿಂಗಡಿಸಲಾಯಿತು. ಆದರೂ ಇಂದಿಗೂ ಮೂವತ್ತು ಶೇಕಡ ಕಾಶ್ಮೀರ ನಮ್ಮ ಕೈ ತಪ್ಪಲು ಯಾರು ಕಾರಣರೆಂದು ದೇಶದ ಜನರಿಗೆ ತಿಳಿದಿದೆ ಎಂದರು.

ಬಜರಂಗದಳ ಉಳ್ಳಾಲ ನಗರ ಸಂಚಾಲಕ ಅರ್ಜುನ್ ಮಾಡೂರು ಮಾತನಾಡಿ ಕಾಶ್ಮೀರಿ ಪಂಡಿತರನ್ನ ಅಲ್ಲಿನ ಮೂಲ ನಿವಾಸಿಗಳೆಂದು ಪರಿಗಣಿಸಿದರೂ ಸಹ ಅಲ್ಲಿನ ಮುಸ್ಲಿಂ ಮೂಲಭೂತವಾದಿಗಳು, ಜಿಹಾದಿಗಳು ಹಿಂದೂಗಳ ಹತ್ಯೆ ನಡೆಸುತ್ತಿದ್ದಾರೆ. ಕಾಶ್ಮೀರದಲ್ಲಿ ಅರಾಜಕತೆ ಸೃಷ್ಟಿಸಿದ ಕ್ರಿಮಿಗಳಿಗೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ತಕ್ಕ ಉತ್ತರ ನೀಡಲಿದೆ ಎಂದು ಎಚ್ಚರಿಸಿದರು.

ವಿಶ್ವ ಹಿಂದೂ ಪರಿಷತ್ ಉಳ್ಳಾಲ ನಗರ ಪ್ರಖಂಡ ಅಧ್ಯಕ್ಷ ನಾರಾಯಣ ಕುಂಪಲ, ಗೌರವಾಧ್ಯಕ್ಷರಾದ ಹರಿದಾಸ್ ಮಾಡೂರು, ಪ್ರಮುಖರಾದ ಪದ್ಮನಾಭ ಮರ್ಕೆದು, ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ ಪಂಡಿತ್ ಹೌಸ್, ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ, ಪ್ರಮುಖರಾದ ಪುರುಷೋತ್ತಮ ಕಲ್ಲಾಪು, ಸತೀಶ್ ಶೆಟ್ಟಿ ಮೊದಲಾದವರು ಪ್ರತಿಭಟನೆಯಲ್ಲಿದ್ದರು.
Bajrang Dal had given a nation wide call to hold protests against the assassination of Hindus and atrocities heaped on them in Kashmir.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm