ಬ್ರೇಕಿಂಗ್ ನ್ಯೂಸ್
12-10-21 01:27 pm Mangalore Reporter ಕರಾವಳಿ
ಪುತ್ತೂರು, ಅ.12 : ಕೆಎಸ್ ಆರ್ ಟಿಸಿ ಬಸ್ ಚಾಲಕನ ಧಾವಂತಕ್ಕೆ ತಾಯಿ, ಮಗು ಪ್ರಾಣ ಕಳಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ತಾಯಿ ತನ್ನ ಒಂದು ವರ್ಷದ ಮಗುವಿನ ಜೊತೆ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಕೆಎಸ್ಸಾರ್ಟಿಸಿ ಬಸ್, ಅವರ ಮೇಲಿನಿಂದ ಹರಿದು ದುರಂತ ಸಂಭವಿಸಿದೆ.
ಮೂಲತಃ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಸಿದ್ದೀಕ್ ಎಂಬವರ ಪತ್ನಿ ಶಾಹಿದಾ (25) ಹಾಗೂ ಆಕೆಯ ಒಂದು ವರ್ಷದ ಪುತ್ರ ಶಾಹೀಲ್ ಮೃತ ದುರ್ದೈವಿಗಳು. ಗೇರುಕಟ್ಟೆಯ ತಾಯಿ ಮನೆಗೆ ಬಂದಿದ್ದ ಶಾಹಿದಾ ಇಂದು ಬೆಳಗ್ಗೆ ವೈದ್ಯರ ಬಳಿಗೆಂದು ಪುತ್ತೂರಿಗೆ ಮಗುವಿನ ಜೊತೆ ಹೊರಟಿದ್ದರು.
ಬಸ್ ಬಂತೆಂದು ತಿಳಿದು ಬಸ್ ನಿಲ್ದಾಣಕ್ಕೆ ತಿರುಗುವಲ್ಲೇ ಇರುವ ನಂದಿನಿ ಹಾಲಿನ ಬೂತಿನ ಎದುರಿನಿಂದ ಮತ್ತೊಂದು ಕಡೆಗೆ ಶಾಹಿದಾ ಮಗುವಿನೊಂದಿಗೆ ರಸ್ತೆ ದಾಟಿದ್ದರು. ಇದೇ ವೇಳೆ ಯಮದೂತನಂತೆ ನುಗ್ಗಿದ ಬಸ್, ತಾಯಿ ಮಗುವಿನ ಮೇಲೆ ಹರಿದಿದ್ದು ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಕ್ಷಣಕಾಲದಲ್ಲಿ ನಡೆದು ಹೋಗಿದ್ದ ಘಟನೆಯಿಂದಾಗಿ ತಾಯಿ, ಮಗುವಿನ ಪ್ರಾಣ ಹೋಗಿದೆ. ಘಟನೆಯ ಬೆನ್ನಲ್ಲೇ ಸಾರ್ವಜನಿಕರು ಭಾರೀ ಸಂಖ್ಯೆಯಲ್ಲಿ ಸೇರಿದ್ದು ಬಸ್ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹಲ್ಲೆ ನಡೆಸುವಷ್ಟರ ಮಟ್ಟಿಗೆ ಹೋಗಿದ್ದು ಬಳಿಕ ಪೊಲೀಸರು ಬಂದು ಜನರನ್ನು ಚದುರಿಸಿದ್ದಾರೆ.
In an unfortunate incident, a woman and her one-and-half-year-old son were killed in a road accident on Tuesday October 12. The deceased are identified as Shahida (25), wife of Siddiq, a resident of Shirlal in Beltangady taluk and her son Shaheel.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm