ಬ್ರೇಕಿಂಗ್ ನ್ಯೂಸ್
12-10-21 03:19 pm Mangalore Reporter ಕರಾವಳಿ
ಮಂಗಳೂರು, ಅ.12 : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ (ಅ.13) ಸಂಜೆ ದಸರಾ ಸಂಭ್ರಮದಲ್ಲಿರುವ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.
ಉಡುಪಿ ಜಿಲ್ಲೆಯ ಪ್ರವಾಸ ನಡೆಸಲಿರುವ ಮುಖ್ಯಮಂತ್ರಿ ಸಂಜೆ ನಾಲ್ಕು ಗಂಟೆಗೆ ಉಡುಪಿಯಿಂದ ಮಂಗಳೂರಿಗೆ ಬರಲಿದ್ದು 5 ಗಂಟೆ ಸುಮಾರಿಗೆ ಕುದ್ರೋಳಿ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಪರಾಹ್ನ 3 ಗಂಟೆಯಿಂದ 6 ಗಂಟೆ ವರೆಗೆ ಕುದ್ರೋಳಿ ಕ್ಷೇತ್ರದಲ್ಲಿ ಭಕ್ತರ ಪ್ರವೇಶವನ್ನು ಸೀಮಿತಗೊಳಿಸಲಾಗುವುದು. ಭಕ್ತರು ಈ ಸಂದರ್ಭದಲ್ಲಿ ಸಹಕರಿಸಬೇಕು ಎಂದು ಕ್ಷೇತ್ರದ ಆಡಳಿತ ಮಂಡಳಿ ವಿನಂತಿ ಮಾಡಿದೆ.
ಈ ಬಗ್ಗೆ ಕುದ್ರೋಳಿ ಕ್ಷೇತ್ರದಲ್ಲಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧಿಕಾರಿಗಳು ಕಾನೂನು ವ್ಯವಸ್ಥೆ ಬಗ್ಗೆ ಸಭೆ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ನಗರ ಡಿಸಿಪಿ ಹರಿರಾಮ್ ಶಂಕರ್, ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ 3 ಗಂಟೆಯಿಂದ 6 ಗಂಟೆ ವರೆಗೆ ದೇವಸ್ಥಾನ ಪರಿಸರದಲ್ಲಿ ನಿರ್ಬಂಧಗಳಿರುತ್ತವೆ. ಭಕ್ತರು ಮಾಹಿತಿ ತಿಳಿಯದೆ ಸಮಸ್ಯೆಗೆ ಸಿಲುಕದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
Karnataka CM Basavaraj Bommai to visit kudroli temple in Mangalore on October 13th visitors and devotes prohibited to enter temple as tight security will be implemented.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm