ಬ್ರೇಕಿಂಗ್ ನ್ಯೂಸ್
12-10-21 03:19 pm Mangalore Reporter ಕರಾವಳಿ
ಮಂಗಳೂರು, ಅ.12 : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ (ಅ.13) ಸಂಜೆ ದಸರಾ ಸಂಭ್ರಮದಲ್ಲಿರುವ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.
ಉಡುಪಿ ಜಿಲ್ಲೆಯ ಪ್ರವಾಸ ನಡೆಸಲಿರುವ ಮುಖ್ಯಮಂತ್ರಿ ಸಂಜೆ ನಾಲ್ಕು ಗಂಟೆಗೆ ಉಡುಪಿಯಿಂದ ಮಂಗಳೂರಿಗೆ ಬರಲಿದ್ದು 5 ಗಂಟೆ ಸುಮಾರಿಗೆ ಕುದ್ರೋಳಿ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಪರಾಹ್ನ 3 ಗಂಟೆಯಿಂದ 6 ಗಂಟೆ ವರೆಗೆ ಕುದ್ರೋಳಿ ಕ್ಷೇತ್ರದಲ್ಲಿ ಭಕ್ತರ ಪ್ರವೇಶವನ್ನು ಸೀಮಿತಗೊಳಿಸಲಾಗುವುದು. ಭಕ್ತರು ಈ ಸಂದರ್ಭದಲ್ಲಿ ಸಹಕರಿಸಬೇಕು ಎಂದು ಕ್ಷೇತ್ರದ ಆಡಳಿತ ಮಂಡಳಿ ವಿನಂತಿ ಮಾಡಿದೆ.
ಈ ಬಗ್ಗೆ ಕುದ್ರೋಳಿ ಕ್ಷೇತ್ರದಲ್ಲಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧಿಕಾರಿಗಳು ಕಾನೂನು ವ್ಯವಸ್ಥೆ ಬಗ್ಗೆ ಸಭೆ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ನಗರ ಡಿಸಿಪಿ ಹರಿರಾಮ್ ಶಂಕರ್, ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ 3 ಗಂಟೆಯಿಂದ 6 ಗಂಟೆ ವರೆಗೆ ದೇವಸ್ಥಾನ ಪರಿಸರದಲ್ಲಿ ನಿರ್ಬಂಧಗಳಿರುತ್ತವೆ. ಭಕ್ತರು ಮಾಹಿತಿ ತಿಳಿಯದೆ ಸಮಸ್ಯೆಗೆ ಸಿಲುಕದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
Karnataka CM Basavaraj Bommai to visit kudroli temple in Mangalore on October 13th visitors and devotes prohibited to enter temple as tight security will be implemented.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm