ಬ್ರೇಕಿಂಗ್ ನ್ಯೂಸ್
12-10-21 03:19 pm Mangalore Reporter ಕರಾವಳಿ
ಮಂಗಳೂರು, ಅ.12 : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ (ಅ.13) ಸಂಜೆ ದಸರಾ ಸಂಭ್ರಮದಲ್ಲಿರುವ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.
ಉಡುಪಿ ಜಿಲ್ಲೆಯ ಪ್ರವಾಸ ನಡೆಸಲಿರುವ ಮುಖ್ಯಮಂತ್ರಿ ಸಂಜೆ ನಾಲ್ಕು ಗಂಟೆಗೆ ಉಡುಪಿಯಿಂದ ಮಂಗಳೂರಿಗೆ ಬರಲಿದ್ದು 5 ಗಂಟೆ ಸುಮಾರಿಗೆ ಕುದ್ರೋಳಿ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಪರಾಹ್ನ 3 ಗಂಟೆಯಿಂದ 6 ಗಂಟೆ ವರೆಗೆ ಕುದ್ರೋಳಿ ಕ್ಷೇತ್ರದಲ್ಲಿ ಭಕ್ತರ ಪ್ರವೇಶವನ್ನು ಸೀಮಿತಗೊಳಿಸಲಾಗುವುದು. ಭಕ್ತರು ಈ ಸಂದರ್ಭದಲ್ಲಿ ಸಹಕರಿಸಬೇಕು ಎಂದು ಕ್ಷೇತ್ರದ ಆಡಳಿತ ಮಂಡಳಿ ವಿನಂತಿ ಮಾಡಿದೆ.

ಈ ಬಗ್ಗೆ ಕುದ್ರೋಳಿ ಕ್ಷೇತ್ರದಲ್ಲಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧಿಕಾರಿಗಳು ಕಾನೂನು ವ್ಯವಸ್ಥೆ ಬಗ್ಗೆ ಸಭೆ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ನಗರ ಡಿಸಿಪಿ ಹರಿರಾಮ್ ಶಂಕರ್, ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ 3 ಗಂಟೆಯಿಂದ 6 ಗಂಟೆ ವರೆಗೆ ದೇವಸ್ಥಾನ ಪರಿಸರದಲ್ಲಿ ನಿರ್ಬಂಧಗಳಿರುತ್ತವೆ. ಭಕ್ತರು ಮಾಹಿತಿ ತಿಳಿಯದೆ ಸಮಸ್ಯೆಗೆ ಸಿಲುಕದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
Karnataka CM Basavaraj Bommai to visit kudroli temple in Mangalore on October 13th visitors and devotes prohibited to enter temple as tight security will be implemented.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm