ಬ್ರೇಕಿಂಗ್ ನ್ಯೂಸ್
12-10-21 07:32 pm Mangaluru Correspondent ಕರಾವಳಿ
ಮಂಗಳೂರು, ಅ.12: ಕರಾವಳಿಯಲ್ಲಿ ಮತ್ತೆ ಮಳೆಗಾಲ ಬಂದಿದ್ಯೋ ಅನ್ನುವ ರೀತಿ ಮಳೆ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಸಂಜೆಯಾಗುತ್ತಿದ್ದಂತೆ ಮಳೆಯಾಗುತ್ತಿದೆ.
ಇಂದು ಸಂಜೆ 5 ಗಂಟೆ ಸಮಯಕ್ಕೇ ಕತ್ತಲಾದಂತೆ ವಾತಾವರಣ ಉಂಟಾಗಿತ್ತು. ಒಂದು ಕಡೆ ಮಳೆ, ಇನ್ನೊಂದು ಕರಿಮೋಡ ಆವರಿಸಿ ಕತ್ತಲು ಕವಿದಿತ್ತು. ಮಧ್ಯಾಹ್ನದಿಂದಲೇ ನಿಧಾನಕ್ಕೆ ಸುರಿಯುತ್ತಿದ್ದ ಮಳೆ ಸಂಜೆ ಹೊತ್ತಿಗೆ ಧೋ ಎಂದು ಸುರಿಯಿತು.
ಇದರಿಂದಾಗಿ ಮಂಗಳೂರು ನಗರದಲ್ಲಿ ಪೂರ್ತಿಯಾಗಿ ಟ್ರಾಫಿಕ್ ಜಾಮ್ ಉಂಟಾಯಿತು. ಅಡ್ಯಾರ್, ಪಂಪ್ವೆಲ್, ಕೊಟ್ಟಾರದಲ್ಲಿ ಹೆದ್ದಾರಿಯಲ್ಲಿ ನೀರು ನಿಂತಿದ್ದು ಒಂದೆಡೆಯಾದರೆ ವಾಹನಗಳು ಸಾಲುಗಟ್ಟಿದ್ದವು. ದ್ವಿಚಕ್ರ ವಾಹನ ಸವಾರರಂತೂ ಮಳೆಯಿಂದಾಗಿ ತೀವ್ರ ಪರದಾಟ ಅನುಭವಿಸಿದರು. ಹಂಪನಕಟ್ಟೆ, ಫಳ್ನೀರ್, ಕೆ.ಎಸ್.ರಾವ್ ರಸ್ತೆಗಳಲ್ಲೂ ವಾಹನಗಳು ಸಾಗುವುದಕ್ಕೆ ಮಳೆ ಅಡ್ಡಿಯಾಗಿ ಟ್ರಾಫಿಕ್ ಜಾಮ್ ಆಗಿತ್ತು.
ಮಳೆರಾಯ ನಗರ ಭಾಗದಲ್ಲಿ ವಾಹನ ಸಂಚಾರಕ್ಕೆ ತೊಂದರೆ ಉಂಟುಮಾಡಿದರೆ, ಹಳ್ಳಿ ಕಡೆಗಳಲ್ಲಿ ಕೊಯ್ಲಿಗೆ ಸಿದ್ಧವಾಗಿರುವ ಭತ್ತದ ಕೃಷಿಕರನ್ನು ತೀವ್ರ ಕಂಗೆಡಿಸಿದ್ದಾನೆ. ಭತ್ತದ ಕೃಷಿಕರಲ್ಲಿ ಹೆಚ್ಚಿನ ಕಡೆ ಪೈರು ಬೆಳೆದು ಕೊಯ್ಲಿಗೆ ಬಂದಿದ್ದು ಈ ಸಂದರ್ಭದಲ್ಲಿ ಮಳೆಯಾಗುತ್ತಿರುವುದು ಭತ್ತ ಹಾಳಾಗಿ ರೈತರನ್ನು ಭಾರೀ ನಷ್ಟಕ್ಕೆ ದೂಡಿದಂತಾಗಿದೆ.
Heavy Rains lash Mangalore, roads blocked creates havoc in the city. People witness 5 hours of continuous rains in Dakshina Kannada.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
03-10-25 02:11 pm
Mangalore Correspondent
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm