ಬ್ರೇಕಿಂಗ್ ನ್ಯೂಸ್
12-10-21 07:32 pm Mangaluru Correspondent ಕರಾವಳಿ
ಮಂಗಳೂರು, ಅ.12: ಕರಾವಳಿಯಲ್ಲಿ ಮತ್ತೆ ಮಳೆಗಾಲ ಬಂದಿದ್ಯೋ ಅನ್ನುವ ರೀತಿ ಮಳೆ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಸಂಜೆಯಾಗುತ್ತಿದ್ದಂತೆ ಮಳೆಯಾಗುತ್ತಿದೆ.
ಇಂದು ಸಂಜೆ 5 ಗಂಟೆ ಸಮಯಕ್ಕೇ ಕತ್ತಲಾದಂತೆ ವಾತಾವರಣ ಉಂಟಾಗಿತ್ತು. ಒಂದು ಕಡೆ ಮಳೆ, ಇನ್ನೊಂದು ಕರಿಮೋಡ ಆವರಿಸಿ ಕತ್ತಲು ಕವಿದಿತ್ತು. ಮಧ್ಯಾಹ್ನದಿಂದಲೇ ನಿಧಾನಕ್ಕೆ ಸುರಿಯುತ್ತಿದ್ದ ಮಳೆ ಸಂಜೆ ಹೊತ್ತಿಗೆ ಧೋ ಎಂದು ಸುರಿಯಿತು.


ಇದರಿಂದಾಗಿ ಮಂಗಳೂರು ನಗರದಲ್ಲಿ ಪೂರ್ತಿಯಾಗಿ ಟ್ರಾಫಿಕ್ ಜಾಮ್ ಉಂಟಾಯಿತು. ಅಡ್ಯಾರ್, ಪಂಪ್ವೆಲ್, ಕೊಟ್ಟಾರದಲ್ಲಿ ಹೆದ್ದಾರಿಯಲ್ಲಿ ನೀರು ನಿಂತಿದ್ದು ಒಂದೆಡೆಯಾದರೆ ವಾಹನಗಳು ಸಾಲುಗಟ್ಟಿದ್ದವು. ದ್ವಿಚಕ್ರ ವಾಹನ ಸವಾರರಂತೂ ಮಳೆಯಿಂದಾಗಿ ತೀವ್ರ ಪರದಾಟ ಅನುಭವಿಸಿದರು. ಹಂಪನಕಟ್ಟೆ, ಫಳ್ನೀರ್, ಕೆ.ಎಸ್.ರಾವ್ ರಸ್ತೆಗಳಲ್ಲೂ ವಾಹನಗಳು ಸಾಗುವುದಕ್ಕೆ ಮಳೆ ಅಡ್ಡಿಯಾಗಿ ಟ್ರಾಫಿಕ್ ಜಾಮ್ ಆಗಿತ್ತು.
ಮಳೆರಾಯ ನಗರ ಭಾಗದಲ್ಲಿ ವಾಹನ ಸಂಚಾರಕ್ಕೆ ತೊಂದರೆ ಉಂಟುಮಾಡಿದರೆ, ಹಳ್ಳಿ ಕಡೆಗಳಲ್ಲಿ ಕೊಯ್ಲಿಗೆ ಸಿದ್ಧವಾಗಿರುವ ಭತ್ತದ ಕೃಷಿಕರನ್ನು ತೀವ್ರ ಕಂಗೆಡಿಸಿದ್ದಾನೆ. ಭತ್ತದ ಕೃಷಿಕರಲ್ಲಿ ಹೆಚ್ಚಿನ ಕಡೆ ಪೈರು ಬೆಳೆದು ಕೊಯ್ಲಿಗೆ ಬಂದಿದ್ದು ಈ ಸಂದರ್ಭದಲ್ಲಿ ಮಳೆಯಾಗುತ್ತಿರುವುದು ಭತ್ತ ಹಾಳಾಗಿ ರೈತರನ್ನು ಭಾರೀ ನಷ್ಟಕ್ಕೆ ದೂಡಿದಂತಾಗಿದೆ.
Heavy Rains lash Mangalore, roads blocked creates havoc in the city. People witness 5 hours of continuous rains in Dakshina Kannada.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm