ಬ್ರೇಕಿಂಗ್ ನ್ಯೂಸ್
12-10-21 07:32 pm Mangaluru Correspondent ಕರಾವಳಿ
ಮಂಗಳೂರು, ಅ.12: ಕರಾವಳಿಯಲ್ಲಿ ಮತ್ತೆ ಮಳೆಗಾಲ ಬಂದಿದ್ಯೋ ಅನ್ನುವ ರೀತಿ ಮಳೆ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಸಂಜೆಯಾಗುತ್ತಿದ್ದಂತೆ ಮಳೆಯಾಗುತ್ತಿದೆ.
ಇಂದು ಸಂಜೆ 5 ಗಂಟೆ ಸಮಯಕ್ಕೇ ಕತ್ತಲಾದಂತೆ ವಾತಾವರಣ ಉಂಟಾಗಿತ್ತು. ಒಂದು ಕಡೆ ಮಳೆ, ಇನ್ನೊಂದು ಕರಿಮೋಡ ಆವರಿಸಿ ಕತ್ತಲು ಕವಿದಿತ್ತು. ಮಧ್ಯಾಹ್ನದಿಂದಲೇ ನಿಧಾನಕ್ಕೆ ಸುರಿಯುತ್ತಿದ್ದ ಮಳೆ ಸಂಜೆ ಹೊತ್ತಿಗೆ ಧೋ ಎಂದು ಸುರಿಯಿತು.


ಇದರಿಂದಾಗಿ ಮಂಗಳೂರು ನಗರದಲ್ಲಿ ಪೂರ್ತಿಯಾಗಿ ಟ್ರಾಫಿಕ್ ಜಾಮ್ ಉಂಟಾಯಿತು. ಅಡ್ಯಾರ್, ಪಂಪ್ವೆಲ್, ಕೊಟ್ಟಾರದಲ್ಲಿ ಹೆದ್ದಾರಿಯಲ್ಲಿ ನೀರು ನಿಂತಿದ್ದು ಒಂದೆಡೆಯಾದರೆ ವಾಹನಗಳು ಸಾಲುಗಟ್ಟಿದ್ದವು. ದ್ವಿಚಕ್ರ ವಾಹನ ಸವಾರರಂತೂ ಮಳೆಯಿಂದಾಗಿ ತೀವ್ರ ಪರದಾಟ ಅನುಭವಿಸಿದರು. ಹಂಪನಕಟ್ಟೆ, ಫಳ್ನೀರ್, ಕೆ.ಎಸ್.ರಾವ್ ರಸ್ತೆಗಳಲ್ಲೂ ವಾಹನಗಳು ಸಾಗುವುದಕ್ಕೆ ಮಳೆ ಅಡ್ಡಿಯಾಗಿ ಟ್ರಾಫಿಕ್ ಜಾಮ್ ಆಗಿತ್ತು.
ಮಳೆರಾಯ ನಗರ ಭಾಗದಲ್ಲಿ ವಾಹನ ಸಂಚಾರಕ್ಕೆ ತೊಂದರೆ ಉಂಟುಮಾಡಿದರೆ, ಹಳ್ಳಿ ಕಡೆಗಳಲ್ಲಿ ಕೊಯ್ಲಿಗೆ ಸಿದ್ಧವಾಗಿರುವ ಭತ್ತದ ಕೃಷಿಕರನ್ನು ತೀವ್ರ ಕಂಗೆಡಿಸಿದ್ದಾನೆ. ಭತ್ತದ ಕೃಷಿಕರಲ್ಲಿ ಹೆಚ್ಚಿನ ಕಡೆ ಪೈರು ಬೆಳೆದು ಕೊಯ್ಲಿಗೆ ಬಂದಿದ್ದು ಈ ಸಂದರ್ಭದಲ್ಲಿ ಮಳೆಯಾಗುತ್ತಿರುವುದು ಭತ್ತ ಹಾಳಾಗಿ ರೈತರನ್ನು ಭಾರೀ ನಷ್ಟಕ್ಕೆ ದೂಡಿದಂತಾಗಿದೆ.
Heavy Rains lash Mangalore, roads blocked creates havoc in the city. People witness 5 hours of continuous rains in Dakshina Kannada.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am