ಬ್ರೇಕಿಂಗ್ ನ್ಯೂಸ್
12-10-21 07:32 pm Mangaluru Correspondent ಕರಾವಳಿ
ಮಂಗಳೂರು, ಅ.12: ಕರಾವಳಿಯಲ್ಲಿ ಮತ್ತೆ ಮಳೆಗಾಲ ಬಂದಿದ್ಯೋ ಅನ್ನುವ ರೀತಿ ಮಳೆ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಸಂಜೆಯಾಗುತ್ತಿದ್ದಂತೆ ಮಳೆಯಾಗುತ್ತಿದೆ.
ಇಂದು ಸಂಜೆ 5 ಗಂಟೆ ಸಮಯಕ್ಕೇ ಕತ್ತಲಾದಂತೆ ವಾತಾವರಣ ಉಂಟಾಗಿತ್ತು. ಒಂದು ಕಡೆ ಮಳೆ, ಇನ್ನೊಂದು ಕರಿಮೋಡ ಆವರಿಸಿ ಕತ್ತಲು ಕವಿದಿತ್ತು. ಮಧ್ಯಾಹ್ನದಿಂದಲೇ ನಿಧಾನಕ್ಕೆ ಸುರಿಯುತ್ತಿದ್ದ ಮಳೆ ಸಂಜೆ ಹೊತ್ತಿಗೆ ಧೋ ಎಂದು ಸುರಿಯಿತು.


ಇದರಿಂದಾಗಿ ಮಂಗಳೂರು ನಗರದಲ್ಲಿ ಪೂರ್ತಿಯಾಗಿ ಟ್ರಾಫಿಕ್ ಜಾಮ್ ಉಂಟಾಯಿತು. ಅಡ್ಯಾರ್, ಪಂಪ್ವೆಲ್, ಕೊಟ್ಟಾರದಲ್ಲಿ ಹೆದ್ದಾರಿಯಲ್ಲಿ ನೀರು ನಿಂತಿದ್ದು ಒಂದೆಡೆಯಾದರೆ ವಾಹನಗಳು ಸಾಲುಗಟ್ಟಿದ್ದವು. ದ್ವಿಚಕ್ರ ವಾಹನ ಸವಾರರಂತೂ ಮಳೆಯಿಂದಾಗಿ ತೀವ್ರ ಪರದಾಟ ಅನುಭವಿಸಿದರು. ಹಂಪನಕಟ್ಟೆ, ಫಳ್ನೀರ್, ಕೆ.ಎಸ್.ರಾವ್ ರಸ್ತೆಗಳಲ್ಲೂ ವಾಹನಗಳು ಸಾಗುವುದಕ್ಕೆ ಮಳೆ ಅಡ್ಡಿಯಾಗಿ ಟ್ರಾಫಿಕ್ ಜಾಮ್ ಆಗಿತ್ತು.
ಮಳೆರಾಯ ನಗರ ಭಾಗದಲ್ಲಿ ವಾಹನ ಸಂಚಾರಕ್ಕೆ ತೊಂದರೆ ಉಂಟುಮಾಡಿದರೆ, ಹಳ್ಳಿ ಕಡೆಗಳಲ್ಲಿ ಕೊಯ್ಲಿಗೆ ಸಿದ್ಧವಾಗಿರುವ ಭತ್ತದ ಕೃಷಿಕರನ್ನು ತೀವ್ರ ಕಂಗೆಡಿಸಿದ್ದಾನೆ. ಭತ್ತದ ಕೃಷಿಕರಲ್ಲಿ ಹೆಚ್ಚಿನ ಕಡೆ ಪೈರು ಬೆಳೆದು ಕೊಯ್ಲಿಗೆ ಬಂದಿದ್ದು ಈ ಸಂದರ್ಭದಲ್ಲಿ ಮಳೆಯಾಗುತ್ತಿರುವುದು ಭತ್ತ ಹಾಳಾಗಿ ರೈತರನ್ನು ಭಾರೀ ನಷ್ಟಕ್ಕೆ ದೂಡಿದಂತಾಗಿದೆ.
Heavy Rains lash Mangalore, roads blocked creates havoc in the city. People witness 5 hours of continuous rains in Dakshina Kannada.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm