ಬ್ರೇಕಿಂಗ್ ನ್ಯೂಸ್
13-10-21 10:30 pm Mangaluru Correspondent ಕರಾವಳಿ
ಮಂಗಳೂರು, ಅ.13: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಖಚಿತ ಪ್ರಕರಣಗಳು ನಿಯಂತ್ರಣಕ್ಕೆ ಬರುತ್ತಿವೆ. ಆದರೆ, ಹಬ್ಬ ಹರಿದಿನಗಳ ಸಂದರ್ಭದಲ್ಲಿ ಹೆಚ್ಚಳವಾಗುವ ಸಾಧ್ಯತೆಯೂ ಕೂಡ ಇದೆ.
ಆದ್ದರಿಂದ ಈ ಸಂದರ್ಭದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಅನುಷ್ಠಾನಗೊಳಿಸಿ, ಸಂಭಾವ್ಯ ಕೋವಿಡ್ ಮೂರನೇ ಅಲೆಯ ಭೀತಿಯನ್ನು ತಪ್ಪಿಸಲು, ನಗರ ವ್ಯಾಪ್ತಿಯಲ್ಲಿ ಕೋವಿಡ್ ಸಮುಚಿತ ವರ್ತನೆ ಪಾಲನೆಯಾಗುತ್ತಿರುವುದರ ಬಗ್ಗೆ ನಿಗಾ ವಹಿಸುವುದು ಅನಿವಾರ್ಯವಾಗಿರುತ್ತದೆ.
ಮೊದಲ ಹಾಗೂ ಎರಡನೇ ಡೋಸ್ ಲಸಿಕೆ ಪಡೆಯದವರನ್ನು ಗುರುತಿಸಿ, ಲಸಿಕೆ ಕೊಡಿಸುವ ಕೆಲಸ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಇದೇ ಅ.14 ರಿಂದ16ರ ವರೆಗೆ ನಗರದ ವಿವಿಧೆಡೆ ಹಮ್ಮಿಕೊಳ್ಳಲಾಗಿರುವ ಲಸಿಕಾ ಮೇಳಗಳ ಸಂಪೂರ್ಣ ಲಾಭವನ್ನು ನಾಗರಿಕರು ಪಡೆಯುವಂತೆ ಕೋರಲಾಗಿದೆ. ತಪ್ಪಿದಲ್ಲಿ ಅ.16 ರಂದು ಮಾಲ್ ಸಹಿತ ಎಲ್ಲ ಸಾರ್ವಜನಿಕ ಸ್ಥಳಗಳು ಸೇರಿದಂತೆ ಸಾರ್ವಜನಿಕರಿಗೆ ಲಸಿಕೆ ಪಡೆದ ದಾಖಲೆ ಇಲ್ಲದೆ, ಬೇಕಾಬಿಟ್ಟಿ ಓಡಾಡುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No entry into Malls and Markers after October 16th without Covid Vaccination Warns Mangalore MCC commissioner.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
03-10-25 02:11 pm
Mangalore Correspondent
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm