ಬ್ರೇಕಿಂಗ್ ನ್ಯೂಸ್
14-10-21 10:35 pm Mangaluru Correspondent ಕರಾವಳಿ
ಮಂಗಳೂರು, ಅ.14: ಹಿಂದು ಸಂಘಟನೆ ಕಾರ್ಯಕರ್ತರ ನೈತಿಕ ಪೊಲೀಸ್ ಗಿರಿ ವಿಚಾರದ ಬಗ್ಗೆ ಪರ - ವಿರೋಧ ನಡುವೆ, ಮತ್ತೊಂದೆಡೆ ಮುಖ್ಯಮಂತ್ರಿ ಬೊಮ್ಮಾಯಿ ಸಮರ್ಥನೆ, ಅದಕ್ಕೆ ಕೇಳಿ ಬರುತ್ತಿರುವ ಆಕ್ರೋಶ, ಇದರ ಬೆನ್ನಲ್ಲೇ ವಿಶ್ವ ಹಿಂದು ಪರಿಷತ್, ಬಜರಂಗದಳದ ನಾಯಕರು ಮಂಗಳೂರಿನಲ್ಲಿ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ ನೆಪದಲ್ಲಿ ಶಸ್ತ್ರಗಳನ್ನು ಹಂಚಿದ್ದು ವಿವಾದಕ್ಕೆ ಕಾರಣವಾಗಿದೆ.
ಆಯುಧ ಪೂಜೆ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ ನೀಡಿ, ಶಸ್ತ್ರಗಳಿಗೆ ಪೂಜೆ ನೆರವೇರಿಸಿದ್ದಾರೆ. ಬಜರಂಗದಳ ಮುಖಂಡ ರಘು ಸಕಲೇಶಪುರ ಮತ್ತು ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ನೇತೃತ್ವದಲ್ಲಿ 150 ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಕದ್ರಿಯ ವಿಹಿಂಪ ಕಚೇರಿಯಲ್ಲಿ ತ್ರಿಶೂಲ ನೆಪದಲ್ಲಿ ಹರಿತ ಕತ್ತಿಯನ್ನು ನೀಡಿದ್ದಾರೆ. ಅಲ್ಲದೆ, ಶಸ್ತ್ರ ಹಿಡಿಯಲು ಪ್ರೇರಣೆ ನೀಡುವ ರೀತಿ ಪ್ರತಿಜ್ಞೆ ಉಪದೇಶ ಮಾಡಿದ್ದಾರೆ. ಇದರ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಿಎಂ ಸಮರ್ಥನೆ ಬೆನ್ನಲ್ಲೇ ಹಿಂದು ಸಂಘಟನೆ ನಾಯಕರು, ತಮ್ಮ ಕಾರ್ಯಕರ್ತರಿಗೆ ಶಸ್ತ್ರ ಹಂಚಿದ್ದಾರೆಂದು ಟೀಕಿಸಲಾಗಿದೆ.



ಒಂದು ಕಡೆ ಮತಾಂತರ ವಿರುದ್ಧ ಜಾಗೃತಿ, ಹೋರಾಟ ಕೈಗೆತ್ತಿಕೊಂಡಿರುವ ಹಿಂದು ಸಂಘಟನೆಗಳು ಇದೀಗ ಕಾರ್ಯಕರ್ತರ ಕೈಗೆ ಬಹಿರಂಗವಾಗಿಯೇ ಶಸ್ತ್ರಗಳನ್ನು ಕೊಟ್ಟು ಯಾವ ಸಂದೇಶ ನೀಡಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಆತ್ಮರಕ್ಷಣೆ ಮತ್ತು ಸ್ವರಕ್ಷಣೆಗಾಗಿ ಶಸ್ತ್ರ ಅಗತ್ಯ ಎನ್ನುವ ಸಮರ್ಥನೆ ನೀಡುತ್ತಿದ್ದರೂ, ಈಗಿನ ಸನ್ನಿವೇಶ ಮಾತ್ರ ಶಸ್ತ್ರಗಳ ಹಂಚಿಕೆಗೆ ಬೇರೆಯದೇ ಅರ್ಥವನ್ನು ನೀಡಿದೆ. ಹೀಗಾಗಿ ಹಿಂದು ಸಂಘಟನೆಗಳ ಈ ರೀತಿಯ ನಡೆ ಟೀಕೆಗೆ ಗುರಿಯಾಗಿದ್ದು ಬಿಜೆಪಿ ಸರಕಾರದ ಆಡಳಿತದಲ್ಲಿ ವಿವಾದಕ್ಕೆ ಕಾರಣವಾಗಿದೆ.
Mangalore Vhp and Bajarang dal members with Trishul goes viral after CM Bommai Statement on Moral Policing creating controversy.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm